alex Certify ಕ್ಲಾಪ್‌ ಮಾಡಿ ʼಬೆಳ್ಳಿ ಕಾಲುಂಗುರʼ ಚಿತ್ರಕ್ಕೆ ಶುಭ ಹಾರೈಸಿದ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ಲಾಪ್‌ ಮಾಡಿ ʼಬೆಳ್ಳಿ ಕಾಲುಂಗುರʼ ಚಿತ್ರಕ್ಕೆ ಶುಭ ಹಾರೈಸಿದ ಸಿದ್ದರಾಮಯ್ಯ

ಸಾ.ರಾ. ಗೋವಿಂದು ನಿರ್ಮಾಣದ ʼಬೆಳ್ಳಿ ಕಾಲುಂಗುರʼ ಚಿತ್ರದ ಚಿತ್ರೀಕರಣ ಮುಹೂರ್ತ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾಗವಹಿಸಿ, ಕ್ಲಾಪ್ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಚಿತ್ರದ ನಿರ್ದೇಶಕ ವಾಸು, ಸಂಗೀತ ನಿರ್ದೇಶಕ ಗುರು ಕಿರಣ್, ನಾಯಕ ನಟ ಸಮರ್ಥ್, ನಾಯಕಿ ಧನ್ಯಾ ರಾಮಕುಮಾರ್, ರಾಘವೇಂದ್ರ ರಾಜಕುಮಾರ್, ಆಶ್ವಿನಿ ಪುನಿತ್ ರಾಜಕುಮಾರ್, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಸೇರಿದಂತೆ ಅನೇಕ ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.

May be an image of 6 people and people standing

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...