alex Certify ಖಾಲಿ ಉತ್ತರ ಪತ್ರಿಕೆ ನೀಡಿದವರಿಗೂ ಶಿಕ್ಷಕ ಹುದ್ದೆ: ಸಿಬಿಐ ತನಿಖೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖಾಲಿ ಉತ್ತರ ಪತ್ರಿಕೆ ನೀಡಿದವರಿಗೂ ಶಿಕ್ಷಕ ಹುದ್ದೆ: ಸಿಬಿಐ ತನಿಖೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ

ಪಶ್ಚಿಮ ಬಂಗಾಳ ಹೈಕೋರ್ಟ್ ಸೂಚನೆ ಮೇರೆಗೆ ಅಲ್ಲಿನ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಅಕ್ರಮದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳ ವಿಚಾರಣೆ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಯೊಂದು ಬಹಿರಂಗವಾಗಿದೆ.

ಖಾಲಿ ಉತ್ತರ ಪತ್ರಿಕೆ ನೀಡಿದ ಅಭ್ಯರ್ಥಿಗಳಿಗೂ ನೇಮಕಾತಿ ಪತ್ರ ನೀಡಿರುವುದು ಪ್ರಾಥಮಿಕ ತನಿಖೆ ವೇಳೆ ಬಯಲಿಗೆ ಬಂದಿದೆ. ಈ ಅಭ್ಯರ್ಥಿಗಳು ಉತ್ತರ ಪತ್ರಿಕೆಯಲ್ಲಿ ತಮ್ಮ ಹೆಸರು ಮತ್ತು ನೋಂದಣಿ ಸಂಖ್ಯೆಯನ್ನು ಮಾತ್ರ ನಮೂದಿಸಿದ್ದರು ಎನ್ನಲಾಗಿದೆ.

ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಿಡಿಲಿಗೆ ಬಲಿ

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಅಧಿಕಾರಿಗಳು ಮತ್ತು ಅಭ್ಯರ್ಥಿಗಳ ನಡುವೆ ದೊಡ್ಡ ಮಟ್ಟದ ಹಣದ ವಹಿವಾಟು ನಡೆದಿರಬಹುದೆಂಬ ಶಂಕೆ ಸಿಬಿಐ ಅಧಿಕಾರಿಗಳಿಂದ ವ್ಯಕ್ತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...