alex Certify ಗಂಡನ ಕಿರುಕುಳಕ್ಕೆ ಬೇಸತ್ತ ನರ್ಸ್; ಕಲಬುರ್ಗಿಯಲ್ಲಿ ನಡೆಯಿತು ಘೋರ ದುರಂತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಂಡನ ಕಿರುಕುಳಕ್ಕೆ ಬೇಸತ್ತ ನರ್ಸ್; ಕಲಬುರ್ಗಿಯಲ್ಲಿ ನಡೆಯಿತು ಘೋರ ದುರಂತ

ಕಲಬುರ್ಗಿ: ಪತಿಯ ಕಿರುಕುಳ ತಾಳಲಾರದೆ ಆಯುಷ್ ಇಲಾಖೆ ಸ್ಟಾಫ್ ನರ್ಸ್ ಒಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರ್ಗಿಯ ಶಿವಾಜಿನಗರದಲ್ಲಿ ನಡೆದಿದೆ.

ಸೇಡಂ ಆಯುಷ್ ಇಲಾಖೆಯ ಸ್ಟಾಫ್ ನರ್ಸ್ ಇಂದಿರಾ (38) ಆತ್ಮಹತ್ಯೆಗೆ ಶರಣಾದವರು. ಇಂದಿರಾ ಅವರಿಗೆ ಪತಿ ಸಂಜೀವ್ ರೆಡ್ಡಿ ಹಣಕ್ಕಾಗಿ ಪೀಡಿಸುತ್ತಿದ್ದ. ಪತಿಯ ಹಿಂಸೆ ತಾಳಲಾರದೇ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸಿವಿಲ್ ಕಾಂಟ್ರ್ಯಾಕ್ಟರ್ ಆಗಿದ್ದ ಸಂಜೀವ್, ಪತ್ನಿಗೆ ಹಣ ನೀಡುವಂತೆ ಹಿಂಸಿಸುತ್ತಿದ್ದ ಎನ್ನಲಾಗಿದೆ. ಇದರಿಂದ ಮನನೊಂದು ಇಂದಿರಾ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಲಬುರ್ಗಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...