alex Certify ಮನಃಸ್ಥಿತಿ ಬದಲಿಸಿಕೊಳ್ಳದಿದ್ದರೆ ಇಲ್ಲಿಯೂ ಬುಲ್ಡೋಜರ್‌ ಬರಲಿದೆ: ಗಲಭೇಕೋರರಿಗೆ ಸಂಸದ ಪ್ರತಾಪ್‌ ಸಿಂಹ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನಃಸ್ಥಿತಿ ಬದಲಿಸಿಕೊಳ್ಳದಿದ್ದರೆ ಇಲ್ಲಿಯೂ ಬುಲ್ಡೋಜರ್‌ ಬರಲಿದೆ: ಗಲಭೇಕೋರರಿಗೆ ಸಂಸದ ಪ್ರತಾಪ್‌ ಸಿಂಹ ಎಚ್ಚರಿಕೆ

ಹಿಂದೂಗಳ ಹಬ್ಬ ಮತ್ತು ಮೆರವಣಿಗೆಗಳ ಮೇಲೆ ಕಲ್ಲು ತೂರಾಟ ನಡೆಸುವುದು ಮುಸ್ಲಿಮರ ಸಂಸ್ಕೃತಿಯಾಗಿದೆ ಎಂದು ಪ್ರತಾಪ್ ಸಿಂಹ ಆರೋಪಿಸಿದ್ದಾರೆ.

ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರೋಕ್ಷವಾಗಿ ಅವರು ಎಚ್ಚರಿಕೆ ನೀಡಿದ್ದಾರೆ. ಮುಸ್ಲಿಮರು ಕಲ್ಲು ತೂರುವ ತಮ್ಮ ಮನಃಸ್ಥಿತಿ ಬದಲಿಸಿಕೊಳ್ಳದಿದ್ದರೆ ಅಂತಹವರ ಮನೆ ಬಳಿಗೆ ಬುಲ್ಡೋಜರ್ ಗಳು ಬರಲಿವೆ ಎಂದು ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ನಡೆದ ಗಲಭೆಗಳಲ್ಲಿ ಮುಸ್ಲಿಮರ ಮನಃಸ್ಥಿತಿ ಹೇಗಿದೆ ಎಂದು ತಿಳಿಯುತ್ತಿದೆ. ಹಿಂದೂಗಳು ಸೇರಿದಂತೆ ಅನ್ಯ ಧರ್ಮೀಯರು ಮುಸ್ಲಿಮರ ಮೆರವಣಿಗೆ ಮೇಲೆ ಎಂದೂ ಕಲ್ಲು ತೂರಾಟ ನಡೆಸಿಲ್ಲ ಎಂದು ಅವರು ಹೇಳಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...