alex Certify ಗೋವಾ ಚುನಾವಣಾ ಜವಾಬ್ದಾರಿ ನಿರಾಕರಿಸಿದ ಡಿ.ಕೆ.ಶಿವಕುಮಾರ್; ಕಾರಣವೇನು….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೋವಾ ಚುನಾವಣಾ ಜವಾಬ್ದಾರಿ ನಿರಾಕರಿಸಿದ ಡಿ.ಕೆ.ಶಿವಕುಮಾರ್; ಕಾರಣವೇನು….?

ಬೆಂಗಳೂರು: ಗೋವಾ ವಿಧಾನಸಭಾ ಚುನಾವಣಾ ಜವಾಬ್ದಾರಿಯನ್ನು ಎಐಸಿಸಿ ಡಿ.ಕೆ.ಶಿವಕುಮಾರ್ ಅವರಿಗೆ ಕೊಡಲು ಮುಂದಾಗಿತ್ತು. ಆದರೆ ಇದನ್ನು ಡಿ.ಕೆ.ಶಿ ನಿರಾಕರಿಸಿದ್ದಾರೆ ಎನ್ನಲಾಗಿದೆ.

ಗೋವಾ ಚುನಾವಣಾ ತಯಾರಿ ನಡೆಸುವಂತೆ ಡಿ.ಕೆ.ಶಿವಕುಮಾರ್ ಅವರಿಗೆ ಎಐಸಿಸಿ ಸೂಚಿಸಿತ್ತು. ಆದರೆ ಗೋವಾ ಚುನಾವಣಾ ಜವಾಬ್ದಾರಿ ನಿರಾಕರಿಸಿರುವ ಡಿ.ಕೆ.ಶಿವಕುಮಾರ್, ಬೇರೆಯವರಿಗೆ ನೀಡುವಂತೆ ಹೇಳಿದ್ದಾರೆ.

ದಸರಾ ದೀಪಾಲಂಕಾರ ಮುಂದುವರಿಕೆ; ಸಿಎಂ ಅಧಿಕೃತ ಘೋಷಣೆ

ಚುನಾವಣಾ ಜವಾಬ್ದಾರಿ ವಹಿಸಿಕೊಂಡು ನಾನು ಗೋವಾಗೆ ಹೋದರೆ ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಹಿನ್ನಡೆಯಾಗಲಿದೆ. ಉಪಚುನಾವಣಾ ಸಿದ್ಧತೆಗೂ ಹೊಡೆತ ಬೀಳುವ ಸಾಧ್ಯತೆ ಇದೆ. ಅಲ್ಲದೇ ಪಕ್ಷದ ಪದಾಧಿಕಾರಿಗಳ ನೇಮಕ, ಡಿಸೆಂಬರ್ ನಲ್ಲಿ ರಾಜ್ಯ ಪ್ರವಾಸ ಸೇರಿದಂತೆ ಹಲವು ಒತ್ತಡಗಳು ನನ್ನ ಮೇಲಿರುವುದರಿಂದ ಗೋವಾ ಚುನಾವಣಾ ಜವಾಬ್ದಾರಿ ಬೇರೆಯವರಿಗೆ ನೀಡುವಂತೆ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...