alex Certify ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಸುಟ್ಟು ಭಸ್ಮವಾದ ಓಮ್ನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಸುಟ್ಟು ಭಸ್ಮವಾದ ಓಮ್ನಿ

ಚಲಿಸುತ್ತಿದ್ದ ಮಾರುತಿ ಓಮ್ನಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಸುಟ್ಟು ಕರಕಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು ಸಮೀಪ ನಡೆದಿದೆ.

ಮಹಮ್ಮದ್ ಅರ್ಷದ್ ಎಂಬವರು ತರೀಕೆರೆಯಿಂದ ಶಿವಮೊಗ್ಗದ ಕಡೆ ಬರುವ ವೇಳೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅವರು ಕಾರು ನಿಲ್ಲಿಸಿ ಕೆಳಗೆ ಇಳಿದ ಕಾರಣ ಅಪಾಯದಿಂದ ಪಾರಾಗಿದ್ದಾರೆ.

ಗ್ಯಾಸ್ ನಲ್ಲಿ ಕಾರು ಚಲಾಯಿಸಿಕೊಂಡು ಅವರು ಬರುತ್ತಿದ್ದಾಗ ಗ್ಯಾಸ್ ಖಾಲಿಯಾಗಿದೆ ಎನ್ನಲಾಗಿದ್ದು, ಪೆಟ್ರೋಲ್ ಗೆ ಬದಲಾಯಿಸಿ ಚಾಲನೆ ಮಾಡುವಾಗ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...