alex Certify ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭ

ಪ್ರಸಿದ್ಧ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭವಾಗಲಿದ್ದು, ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಯಾತ್ರೆಗೆ ಭಕ್ತರ ದೈನಿಕ ಮಿತಿಯನ್ನು ನಿಗದಿಪಡಿಸಲಾಗಿದೆ.

ಬದರಿನಾಥ 15000, ಕೇದಾರನಾಥ 12000, ಗಂಗೋತ್ರಿ 7000, ಯಮುನೋತ್ರಿಗೆ 4000 ಯಾತ್ರಿಗಳು ಪ್ರತಿದಿನ ಭೇಟಿ ನೀಡಬಹುದಾಗಿದ್ದು 45 ದಿನಗಳವರೆಗೆ ಈ ವ್ಯವಸ್ಥೆ ಇರಲಿದೆ.

ಉತ್ತರಕಾಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಸೋಮವಾರದಂದು ಯಾತ್ರಿಗಳಿಗೆ ಉಚಿತ ಆರೋಗ್ಯ ಸೇವೆಗೆ ಚಾಲನೆ ನೀಡಿದ್ದು, ಇಂದಿನಿಂದ ಚಾರ್ ಧಾಮ್ ಯಾತ್ರೆ ಅಧಿಕೃತವಾಗಿ ಆರಂಭವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...