alex Certify ಚಾಲಕನಿಗಾಗಿ ಕಾದು ನಿಂತ ಸಿದ್ದರಾಮಯ್ಯ; ಬಳಿಕ ಮಗನ ಕಾರಿನಲ್ಲೇ ಪ್ರಯಾಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಲಕನಿಗಾಗಿ ಕಾದು ನಿಂತ ಸಿದ್ದರಾಮಯ್ಯ; ಬಳಿಕ ಮಗನ ಕಾರಿನಲ್ಲೇ ಪ್ರಯಾಣ

ಕುರಿ ಕಾಯುತ್ತಿದ್ದ ಸಿದ್ದರಾಮಯ್ಯನವರ ರಾಜಕೀಯ ಹಾದಿಯೇ ಅಚ್ಚರಿ; ಇಲ್ಲಿದೆ ರೋಚಕ ಸ್ಟೋರಿ | Siddaramaiah Birthday From shepherd to CM Of Karnataka Here is the interesting way of Siddaramaiah | TV9 Kannada

ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕ್ಷೇತ್ರದ ವಿವಿಧೆಡೆ ಸ್ಥಳೀಯ ಮುಖಂಡರನ್ನು ಭೇಟಿ ಮಾಡಿದ್ದಾರೆ.

ಹೀಗೆ ಟಿ.ಕೆ. ಬಡಾವಣೆಗೆ ಹೋದ ಸಂದರ್ಭದಲ್ಲಿ ಸಭೆ ಮುಗಿಸಿಕೊಂಡು ಸಿದ್ದರಾಮಯ್ಯ ಹೊರಬಂದಿದ್ದು, ಆದರೆ ಆ ಸಂದರ್ಭದಲ್ಲಿ ಅವರ ಕಾರಿನ ಚಾಲಕ ಸ್ಥಳದಲ್ಲಿ ಇರಲಿಲ್ಲ.

ಸಭೆ ಇಷ್ಟು ಬೇಗ ಮುಗಿಯುವುದಿಲ್ಲವೆಂಬ ಲೆಕ್ಕಾಚಾರದಲ್ಲಿ ಚಾಲಕ ಕಾರಿನ ಡೋರ್ ಹಾಕಿಕೊಂಡು ಹೋಗಿದ್ದು, ಸ್ವಲ್ಪ ಹೊತ್ತು ಕಾದ ಸಿದ್ದರಾಮಯ್ಯ ಬಳಿಕ ತಮ್ಮ ಪುತ್ರ ಯತೀಂದ್ರ ಅವರ ಕಾರಿನಲ್ಲಿ ಅಲ್ಲಿಂದ ತೆರಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...