alex Certify ಜಾಮೀನು ವಿಸ್ತರಣೆ; ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆಯೇನು…..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಾಮೀನು ವಿಸ್ತರಣೆ; ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆಯೇನು…..?

ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ವಿಸ್ತರಣೆ ಮಾಡಿ ದೆಹಲಿ ಕೋರ್ಟ್ ಆದೇಶ ಹೊರಡಿಸಿದ್ದು, ಈ ಕುರಿತು ಡಿ.ಕೆ.ಶಿವಕುಮಾರ್ ನ್ಯಾಯಾಲಯಕ್ಕೆ ಧನ್ಯವಾದ ಅರ್ಪಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನನ್ನ ಮನೆ ಮೇಲೆ ಇಡಿ ದಾಳಿ ನಡೆಸಿ ಐದು ವರ್ಷಗಳು ಕಳೆದಿವೆ. ನಾವ್ಯಾರೂ ಯಾವುದೇ ತಪ್ಪು ಮಾಡಿಲ್ಲ, ಪ್ರಾಮಾಣಿಕವಾಗಿ ಬದುಕು ಕಟ್ಟಿಕೊಂಡಿದ್ದೇವೆ. ನಮ್ಮ ವಿರುದ್ಧದ ಇಡಿ ಆರೋಪ ಸುಳ್ಳು ಎಂದು ಹೇಳಿದರು.

ನನ್ನ ನಾಲ್ವರು ಸಹಪಾಠಿಗಳಿಗೆ ಜಾಮೀನು ಅವಶ್ಯಕತೆಯಿತ್ತು. ಇಂದು ರೋಸ್ ಅವೆನ್ಯೂ ಕೋರ್ಟ್ ನಿಂದ ನ್ಯಾಯ ಸಿಕ್ಕಿದೆ. ಅವರಿಗೆ ಚಿರಋಣಿ ಆಗಿದ್ದೇನೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...