alex Certify ತ್ಯಾವರೆಕೊಪ್ಪದ ಹಿರಿಯ ಹುಲಿ ‘ಹನುಮ’ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತ್ಯಾವರೆಕೊಪ್ಪದ ಹಿರಿಯ ಹುಲಿ ‘ಹನುಮ’ ಇನ್ನಿಲ್ಲ

ಕಳೆದ ಕೆಲವು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಶಿವಮೊಗ್ಗ ಸಮೀಪದ ತ್ಯಾವರೆಕೊಪ್ಪ ಹುಲಿ – ಸಿಂಹಧಾಮದ ಹಿರಿಯ ಹುಲಿ ‘ಹನುಮ’ ಬುಧವಾರ ರಾತ್ರಿ ಮೃತಪಟ್ಟಿದೆ.

20 ವರ್ಷದ ಹನುಮನಿಗೆ ನಿರಂತರವಾಗಿ ಚಿಕಿತ್ಸೆ ನೀಡಲಾಗಿದ್ದು, ಆರೋಗ್ಯವು ಸಹ ಸುಧಾರಣೆ ಕಂಡಿತ್ತು, ಆದರೆ ವಯೋ ಸಹಜ ಸಮಸ್ಯೆಗಳ ಕಾರಣ ಹನುಮ ಮೃತಪಟ್ಟಿರಬಹುದು ಎಂದು ಹೇಳಲಾಗಿದೆ.

ಮಲೆ ಶಂಕರ ಹಾಗೂ ಚಾಮುಂಡಿಯ ಮಗನಾದ ‘ಹನುಮ’ನ ಸಾವಿನಿಂದಾಗಿ ಇದೀಗ ಸಫಾರಿಯಲ್ಲಿರುವ ಹುಲಿಗಳ ಸಂಖ್ಯೆ ನಾಲ್ಕಕ್ಕೆ ಇಳಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...