alex Certify ದೇಗುಲದಲ್ಲಿ ಕಣ್ಣು ಬಿಟ್ಟ ಶಿವ…! ಪವಾಡ ನೋಡಲು ಮುಗಿಬಿದ್ದ ಜನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಗುಲದಲ್ಲಿ ಕಣ್ಣು ಬಿಟ್ಟ ಶಿವ…! ಪವಾಡ ನೋಡಲು ಮುಗಿಬಿದ್ದ ಜನ

ರಾಮನಗರ ಜಿಲ್ಲೆ, ಮಾಗಡಿ ಪಟ್ಟಣದ ದೇವಾಲಯ ಒಂದರಲ್ಲಿ ಶಿವ ಕಣ್ಣು ಬಿಟ್ಟಿದ್ದು ಈ ಪವಾಡ ನೋಡಲು ಜನ ಮುಗಿಬಿದ್ದಿದ್ದಾರೆ.

ಸರ್ಕಾರಿ ಬಸ್ ನಿಲ್ದಾಣದಲ್ಲಿರುವ ದೇವಾಲಯದಲ್ಲಿ ಈ ಘಟನೆ ನಡೆದಿದ್ದು, ಈ ವಿಚಾರ ತಿಳಿಯುತ್ತಿದ್ದಂತೆ ಭಕ್ತರು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ.

ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲೂ ಇದರ ಫೋಟೋ, ವಿಡಿಯೋ ವೈರಲ್ ಆಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಶೇರ್ ಆಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...