alex Certify ದೋಷ ಕಳೆದು ʼಯಶಸ್ಸುʼ ಗಳಿಸಲು ಇದನ್ನು ಪಾಲಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೋಷ ಕಳೆದು ʼಯಶಸ್ಸುʼ ಗಳಿಸಲು ಇದನ್ನು ಪಾಲಿಸಿ

ನಮ್ಮ ಜೀವನದಲ್ಲಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿರುತ್ತೇವೆ. ಇದಕ್ಕೆ ಸಾಡೆ ಸಾಥ್ ಶನಿಯ ಕಾಟ ಕೂಡ ಒಂದು ಕಾರಣವಾಗಿದೆ. ಈ ಸಾಡೆ ಸಾಥ್ ಶನಿಯ ಕಾಟವನ್ನು ನಿವಾರಿಸಿಕೊಳ್ಳಲು ಈ ಪರಿಹಾರವನ್ನು ಮಾಡಿ.

ಸಾಡೆ ಸಾಥ್ ಶನಿಯ ಕಾಟವಿರುವವರಿಗೆ ಯಾವುದೇ ವಿಚಾರದ ಬಗ್ಗೆ ಆಸಕ್ತಿ ಇರುವುದಿಲ್ಲ. ಅವರು ಯಾವುದೇ ಕೆಲಸ ಮಾಡಿದರೂ ಅದರಲ್ಲಿ ಯಶಸ್ಸು ಸಿಗುವುದಿಲ್ಲ. ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಅಂತವರು ಈ ದೋಷದಿಂದ ಹೊರ ಬರಲು ಪ್ರತಿದಿನ ಈ ನಾಯಿಗೆ ಆಹಾರವನ್ನು ತಿನ್ನಿಸಿ.

ಕಾಲಭೈರವ ನಮ್ಮನ್ನು ಎಲ್ಲಾ ಸಮಸ್ಯೆಗಳಿಂದ ರಕ್ಷಿಸುತ್ತಾನೆ. ಹಾಗಾಗಿ ಅವನ ವಾಹನವಾದ ಸಂಪೂರ್ಣವಾಗಿ ಕಪ್ಪು ಬಣ್ಣ ಹೊಂದಿರುವ ನಾಯಿಗೆ ಅಕ್ಕಿಹಿಟ್ಟು ಮತ್ತು ಉದ್ದಿನ ಹಿಟ್ಟನ್ನು ಬೆರೆಸಿ ರೊಟ್ಟಿ ತಯಾರಿಸಿ. ಬಳಿಕ ಕಾಲಭೈರವನನ್ನು ಸ್ಮರಿಸಿ ಆ ನಾಯಿಗೆ ತಿನ್ನಿಸಿ. ಹೀಗೇ ಮಾಡುತ್ತಾ ಬಂದರೆ ಸಾಡೆಸಾತಿ ದೋಷ ನಿವಾರಣೆಯಾಗುತ್ತದೆ. ಕೆಲಸದಲ್ಲಿ ಯಶಸ್ಸು ಸಿಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...