alex Certify ನಾಳೆ ನಡೆಯಲಿದೆ ವಿಜಯ್ ಹಜಾರೆ ಟ್ರೋಫಿ ಫೈನಲ್ ಪಂದ್ಯ; ಮಹಾರಾಷ್ಟ್ರ ಹಾಗೂ ಸೌರಾಷ್ಟ್ರ ಮುಖಾಮುಖಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ನಡೆಯಲಿದೆ ವಿಜಯ್ ಹಜಾರೆ ಟ್ರೋಫಿ ಫೈನಲ್ ಪಂದ್ಯ; ಮಹಾರಾಷ್ಟ್ರ ಹಾಗೂ ಸೌರಾಷ್ಟ್ರ ಮುಖಾಮುಖಿ

ವಿಜಯ ಹಜಾರೆ ಟ್ರೋಫಿಯಲ್ಲಿ ಈ ಬಾರಿ ಬಲಿಷ್ಠ ತಂಡವಾಗಿ ಕಾಣಿಸಿಕೊಂಡಿದ್ದ ನಮ್ಮ ಕರ್ನಾಟಕ ತಂಡ ಸೆಮಿ ಫೈನಲ್ ಹಂತದವರೆಗೂ ಬಂದು ಈಗಾಗಲೇ ಹೊರಗುಳಿದಿದೆ.

ನಾಳೆ ನಡೆಯಲಿರುವ ಫೈನಲ್ ಪಂದ್ಯಕ್ಕಾಗಿ ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ಈ ಪಂದ್ಯ ಆರಂಭವಾಗಲಿದೆ.

ಮಹಾರಾಷ್ಟ್ರ ತಂಡದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನ ಸ್ಟಾರ್ ಬ್ಯಾಟ್ಸ್ಮನ್ ರುತುರಾಜ್ ಗಾಯಕ್ವಾಡ್, ರಾಹುಲ್ ತ್ರಿಪಾಠಿ ಹಾಗೂ ಕೇದಾರ್ ಜಾಧವ್ ಸೇರಿದಂತೆ ಬಲಿಷ್ಠ ಬ್ಯಾಟಿಂಗ್ ಪಡೆ ಹೊಂದಿದ್ದರೆ. ಸೌರಾಷ್ಟ್ರ ತಂಡದಲ್ಲಿ ಜಯದೇವ್ ಉನದ್ಕಟ್, ಚೇತನ್ ಸಕಾರಿಯಾ ಸೇರಿದಂತೆ ಅನುಭವಿ ಬ್ಯಾಟ್ಸ್ ಮ್ಯಾನ್ ಚೇತೇಶ್ವರ್ ಪೂಜಾರಾ ಅವರ ಮೇಲೆ ಸಾಕಷ್ಟು ನಿರೀಕ್ಷೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...