alex Certify ಪಾದಯಾತ್ರೆ ಅಂದ್ರೆ ಓಡೋದು, ಬಸ್ಕಿ ಹೊಡೆಸದು ಆಗಿದೆ; ಸಚಿವ ಆರ್. ಅಶೋಕ್ ವ್ಯಂಗ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಾದಯಾತ್ರೆ ಅಂದ್ರೆ ಓಡೋದು, ಬಸ್ಕಿ ಹೊಡೆಸದು ಆಗಿದೆ; ಸಚಿವ ಆರ್. ಅಶೋಕ್ ವ್ಯಂಗ್ಯ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಕುರಿತಂತೆ ವ್ಯಂಗ್ಯವಾಡಿರುವ ಸಚಿವ ಆರ್. ಅಶೋಕ್, ಪಾದಯಾತ್ರೆ ಅಂದ್ರೆ ಒಂದು ಗಾಂಭೀರ್ಯವಿರಬೇಕು. ಆದರೆ ಇಲ್ಲಿ ಓಡೋದು, ಬಸ್ಕಿ ಹೊಡೆಸೋದು ಆಗಿದೆ ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸೋನಿಯಾ ಗಾಂಧಿಯವರು ಮಗನ ಮೇಲಿನ ಪ್ರೀತಿಗಾಗಿ ಈ ಪಾದಯಾತ್ರೆಗೆ ಬಂದಿದ್ದಾರೆ. ಸಿದ್ದರಾಮಯ್ಯ ಪಾದಯಾತ್ರೆ ಮಾಡಿದರೆ ಅವರು ಬರುತ್ತಾರಾ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ನಾಯಕರು ಅಧಿಕಾರದ ಕನಸು ಕಾಣುತ್ತಾ ಪಾದಯಾತ್ರೆ ಮಾಡುತ್ತಿದ್ದಾರೆ. ಆದರೆ ಜನ ಇವರನ್ನು ಯಾವುದೇ ಕಾರಣಕ್ಕೂ ನಂಬುವುದಿಲ್ಲ ಎಂದು ಸಚಿವ ಅಶೋಕ್ ಹೇಳಿದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...