alex Certify ಪಿಎಸ್ಐ ನೇಮಕಾತಿ ಅಕ್ರಮ; 545 ಅಭ್ಯರ್ಥಿಗಳಿಗೆ ಸಿಐಡಿ ನೋಟಿಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಎಸ್ಐ ನೇಮಕಾತಿ ಅಕ್ರಮ; 545 ಅಭ್ಯರ್ಥಿಗಳಿಗೆ ಸಿಐಡಿ ನೋಟಿಸ್

ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಸಿಐಡಿ ಚುರುಕುಗೊಳಿಸಿದೆ. ದಿವ್ಯ ಹಾಗರಗಿ ಒಡೆತನದ ಜ್ಞಾನಜ್ಯೋತಿ ಶಾಲೆಯಲ್ಲಿ ಪಿಎಸ್ಐ  ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ.

ಉದ್ಯೋಗಕ್ಕೆ ಆಯ್ಕೆಯಾಗಿರುವ 545 ಅಭ್ಯರ್ಥಿಗಳಿಗೆ ಸಿಐಡಿ ನೋಟಿಸ್ ನೀಡಿದ್ದು ಓಎಂಆರ್ ನಕಲು ಪ್ರತಿಯೊಂದಿಗೆ ಹಾಜರಾಗಲು ಸೂಚಿಸಿದೆ.

ಸಿಂಪಲ್ ಆಂಡ್ ಟೇಸ್ಟೀ ಸ್ಪೈಸಿ ʼಕ್ಯಾರೆಟ್ ಜ್ಯೂಸ್ʼ

ಪರೀಕ್ಷಾ ಕೇಂದ್ರದ ಮೇಲ್ವಿಚಾರಕ ಮುಖ್ಯೋಪಾಧ್ಯಾಯ ಕಾಶಿನಾಥ್ ಕೂಡ ಕಳೆದ ಒಂದು ವಾರದಿಂದ ಫೋನ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಿಗೆ ಅಭ್ಯರ್ಥಿಗಳ ಪಟ್ಟಿ ನೀಡಿದ್ದ ಮುಖ್ಯೋಪಾಧ್ಯಾಯ. ಕಾಶಿನಾಥ್ ಸೂಚನೆಯಂತೆ ಅಭ್ಯರ್ಥಿಗಳಿಗೆ 8 ಮಂದಿ ಅಭ್ಯರ್ಥಿಗಳಿಗೆ ಮೇಲ್ವಿಚಾರಕರು ಸಹಾಯ ಮಾಡಿದ್ದಾರೆ. ಕಾಶಿನಾಥ್ ಜೊತೆ ಸಹಶಿಕ್ಷಕಿ ಅರ್ಚನ ಸಹ ನಾಪತ್ತೆಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...