alex Certify ಪೋಷಕರ ಬುದ್ಧಿ ಮಾತಿಗೆ ಕೋಪಗೊಂಡು ಬಾಲಕ ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರ ಬುದ್ಧಿ ಮಾತಿಗೆ ಕೋಪಗೊಂಡು ಬಾಲಕ ಆತ್ಮಹತ್ಯೆಗೆ ಶರಣು

ಪೋಷಕರು ಬುದ್ಧಿ ಮಾತು ಹೇಳಿದರು ಎಂಬ ಕಾರಣಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 13 ವರ್ಷದ ಸಾಯಿಕುಮಾರ್ ಮೃತಪಟ್ಟ ಬಾಲಕನಾಗಿದ್ದು, ಈತ ಹೋಮ್ ವರ್ಕ್ ಮಾಡದ ಕಾರಣಕ್ಕೆ ಪೋಷಕರು ಬುದ್ಧಿ ಮಾತು ಹೇಳಿದ್ದರು ಎನ್ನಲಾಗಿದೆ.

ಇಷ್ಟಕ್ಕೇ ಕೋಪಗೊಂಡ ಬಾಲಕ ಬಟ್ಟೆ ಒಣಗಿಸಲು ಹಾಕಿದ್ದ ಕಂಬಿಗೆ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದು, ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...