alex Certify ‘ಪ್ರಧಾನ ಮಂತ್ರಿ ಫಸಲ್ ಬಿಮಾ’ ಯೋಜನೆ ಕುರಿತು ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪ್ರಧಾನ ಮಂತ್ರಿ ಫಸಲ್ ಬಿಮಾ’ ಯೋಜನೆ ಕುರಿತು ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಳೆ ಹಾನಿಯಾದ ವೇಳೆ ಪರಿಹಾರ ನೀಡುವ ಸಲುವಾಗಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಕುರಿತಂತೆ ರೈತರಿಗೆ ಮಹತ್ವದ ಮಾಹಿತಿ ಇಲ್ಲಿದೆ.

ಪ್ರಸಕ್ತ ಸಾಲಿನ ‘ಪ್ರಧಾನ ಮಂತ್ರಿ ಫಸಲ್ ಬಿಮಾ’ಬೆಳೆ ವಿಮೆ ಯೋಜನೆಗೆ ನೋಂದಣಿ ಮಾಡಲು ಜುಲೈ 31 ಅಂತಿಮ ದಿನಾಂಕವಾಗಿದ್ದು, ರೈತರು ಬ್ಯಾಂಕ್ ಶಾಖೆ/ವಿಮಾ ಸಂಸ್ಥೆಗಳು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ವಾತ್ಸಲ್ಯ ಯೋಜನೆ ಅನುಷ್ಠಾನ

ನೊಂದಣಿಗೊಂಡ ರೈತರ ಬೆಳೆ ಹಾನಿಯಾದ ಸಂದರ್ಭದಲ್ಲಿ ವಿಮಾ ಪರಿಹಾರ ಪಡೆಯಬಹುದಾಗಿದೆ. ಬಿತ್ತನೆ ವಿಫಲಗೊಂಡಲ್ಲಿ, ಹಾಲಿ ಇರುವ ಬೆಳೆ ಹಾನಿಯಾದಲ್ಲಿ, ಕೊಯ್ಲೋತ್ತರ ನಂತರದ ನಷ್ಟ, ಸ್ಥಳೀಯ ವಿಪತ್ತುಗಳು ಸಂಭವಿಸಿದ ವೇಳೆ ಯೋಜನೆಯಡಿ ಪರಿಹಾರ ನೀಡಲಾಗುತ್ತದೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...