alex Certify ಪ್ರೇಮ್ ನಿರ್ದೇಶನದ ಸಿನಿಮಾ ಮ್ಯೂಸಿಕ್ ಡೈರೆಕ್ಟರ್ ಮೇಲೆ ದುಷ್ಕರ್ಮಿಗಳ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೇಮ್ ನಿರ್ದೇಶನದ ಸಿನಿಮಾ ಮ್ಯೂಸಿಕ್ ಡೈರೆಕ್ಟರ್ ಮೇಲೆ ದುಷ್ಕರ್ಮಿಗಳ ದಾಳಿ

ಬೆಂಗಳೂರು: ಜೋಗಿ ಪ್ರೇಮ್ ನಿರ್ದೇಶನದ ಐ ಲವ್ ಯೂ ಸಿನಿಮಾದ ಸಂಗೀತ ನಿರ್ದೇಶಕ ಡಾ.ಕಿರಣ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಬೆಂಗಳೂರಿನ ಆರ್.ಆರ್.ನಗರದಲ್ಲಿ ನಡೆದಿದೆ.

ತಡರಾತ್ರಿ 2:30ರ ಸುಮಾರಿಗೆ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಂಗೀತ ನಿರ್ದೇಶಕ ಕಿರಣ್, ದಿ.ನಟ ಸಂಚಾರಿ ವಿಜಯ್ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ಆಗುತ್ತಿದ್ದ ವೇಳೆ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದು, ರಾಡ್ ನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಸೋನುಸೂದ್ ​ರನ್ನ ಭೇಟಿಯಾಗಲು 1200 ಕಿಮೀ ಸೈಕಲ್​ ತುಳಿದ ಅಭಿಮಾನಿ..!

ಘಟನೆಯಲ್ಲಿ ಕಿರಣ್ ತಲೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...