alex Certify ಬಜರಂಗದಳ ಕಾರ್ಯಕರ್ತನ ಹತ್ಯೆ ಕೇಸ್; ಶಿವಮೊಗ್ಗ ಸಂಪೂರ್ಣ ಶಾಂತವಾಗಿದೆ ಎಂದ ಗೃಹ ಸಚಿವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಜರಂಗದಳ ಕಾರ್ಯಕರ್ತನ ಹತ್ಯೆ ಕೇಸ್; ಶಿವಮೊಗ್ಗ ಸಂಪೂರ್ಣ ಶಾಂತವಾಗಿದೆ ಎಂದ ಗೃಹ ಸಚಿವ

ಬೆಂಗಳೂರು: ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣದ ಬಳಿಕ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ಜಿಲ್ಲೆ ಇದೀಗ ಶಾಂತವಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ, ಶಿವಮೊಗ್ಗದಲ್ಲಿ ಈಗ ಪರಿಸ್ಥಿತಿ ಸಂಪೂರ್ಣ ಶಾಂತವಾಗಿದೆ. ಬಂಧಿತ ಆರೋಪಿಗಳ ಹಿನ್ನೆಲೆ ಬಗ್ಗೆ ತನಿಖೆ ಮುಂದುವರೆದಿದೆ. ಅವರು ಗುರುತಿಸಿಕೊಂಡಿರುವ ಸಂಘಟನೆಗಳ ಬಗ್ಗೆಯೂ ವಿಚಾರಣೆ ನಡೆದಿದೆ ಎಂದರು.

BIG NEWS: ವಿಮಾನ ನಿಲ್ದಾಣಗಳನ್ನು ಬಂದ್​ ಮಾಡಿದ ಉಕ್ರೇನ್​; ದೆಹಲಿಗೆ ಹಿಂದಿರುಗಿದ ಏರ್​ ಇಂಡಿಯಾ ವಿಮಾನ

ಇನ್ನು ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಪ್ರಚೋದನಕಾರಿ ಹೇಳಿಕೆಗಳಿಗೆ ಪ್ರೋತ್ಸಾಹ ನೀಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಮಾತ್ರವಲ್ಲ ಅಗತ್ಯಬಿದ್ದರೆ ಅರೆಸ್ಟ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Forskellen mellem de to katte: Kun et geni kunne svare Tre overraskende produkter Et synstestspil: Kan du finde Opskriftshemmeligheder afsløres: Erstatningsmuligheder for salatprodukter "Kun 1 % af