alex Certify ಬಸ್ – ಕಾರು ಅಪಘಾತ ಪ್ರಕರಣ; ನಾಲ್ವರು ವಿದ್ಯಾರ್ಥಿಗಳು ಸೇರಿ ಐವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ – ಕಾರು ಅಪಘಾತ ಪ್ರಕರಣ; ನಾಲ್ವರು ವಿದ್ಯಾರ್ಥಿಗಳು ಸೇರಿ ಐವರ ದುರ್ಮರಣ

ಬೇಲೂರು: ಬೇಲೂರು ಬಳಿ ಸಾರಿಗೆ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ಬೇಲೂರು ತಾಲೂಕಿನ ಸಂಕೇನಹಳ್ಳಿ ಬಳಿ ಸಾರಿಗೆ ಬಸ್ ಹಾಗೂ ಆಲ್ಟೋ ಕಾರಿನ ನಡುವೆ ಮುಖಾ ಮುಖಿ ಡಿಕ್ಕಿ ಸಂಭವಿಸಿದ್ದು, ಐವರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ನಾಲ್ವರು ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

ಗೋಮಾಂಸ ಸಾಗಿಸುತ್ತಿದ್ದವನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು..!

ಮೃತರು ಬೇಲೂರಿನ ವಿದ್ಯಾ ವಿಕಾಸ್ ಶಾಲೆಯ ವಿದ್ಯಾರ್ಥಿಗಳು ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಬೇಲೂರಿನ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...