alex Certify ಬಿಜೆಪಿ ಯಾರ ಕಪಿಮುಷ್ಠಿಯಲ್ಲೂ ಇಲ್ಲ; ಶೆಟ್ಟರ್ ಹೇಳಿಕೆಗೆ ಸಿಎಂ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಯಾರ ಕಪಿಮುಷ್ಠಿಯಲ್ಲೂ ಇಲ್ಲ; ಶೆಟ್ಟರ್ ಹೇಳಿಕೆಗೆ ಸಿಎಂ ತಿರುಗೇಟು

ಬಾಗಲಕೋಟೆ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಯಾವುದೇ ತೊಂದರೆಯಾಗಲ್ಲ. ಲಿಂಗಾಯಿತರಿಗೆ ಸಮರ್ಪಕ ಮನ್ನಣೆ ನೀಡಿದ್ದೇ ಬಿಜೆಪಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ರಾಜ್ಯ ಬಿಜೆಪಿ ಕೆಲವು ನಾಯಕರ ಕಪಿಮುಷ್ಹಿಯಲ್ಲಿದೆ ಎಂಬ ಜಗದೀಶ್ ಶೆಟ್ಟರ್ ಆರೋಪಕ್ಕೆ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಬಿಜೆಪಿ ಯಾರ ಕಪಿಮುಷ್ಠಿಯಲ್ಲಿಯೂ ಇಲ್ಲ. ನಮ್ಮದು ರಾಷ್ಟ್ರೀಯ ಪಕ್ಷ, ವ್ಯವಸ್ಥೆ ಬದ್ಧ ಪಕ್ಷ. ಎಲ್ಲವನ್ನೂ ಪರಿಶೀಲಿಸಿ ಹೈಕಮಾಂಡ್ ನಾಯಕರು ಟಿಕೆಟ್ ನೀಡಿದ್ದಾರೆ ಎಂದು ಹೇಳಿದರು.

ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಈ ಬಾರಿ ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...