alex Certify ಬೆಂಗಳೂರಿನಲ್ಲಿ ಮತ್ತೆ ಮಳೆ ಅಬ್ಬರ; ವಾಹನ ಸವಾರರ ಪರದಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ಮತ್ತೆ ಮಳೆ ಅಬ್ಬರ; ವಾಹನ ಸವಾರರ ಪರದಾಟ

ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಧಾನಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು,  ಬೆಂಗಳೂರಿನಲ್ಲಿ ಇಂದೂ ಕೂಡಾ ವರುಣನ ಆರ್ಭಟ ಮುಂದುವರೆದಿದೆ.

ಮೆಜೆಸ್ಟಿಕ್‌,  ಯಶವಂತ ಪುರ, ಮಾರ್ಕೆಟ್‌ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗುತ್ತಿದ್ದು,  ದ್ವಿಚಕ್ರ ವಾಹನ ಸವಾರರು ಪರದಾಟ ಅನುಭವಿಸಿದ್ದಾರೆ. ಮಳೆಯಿಂದ ಆಶ್ರಯ ಪಡೆಯುವ ಸಲುವಾಗಿ ಫ್ಲೈ ಓವರ್‌ ಕೆಳಗೆ ನಿಂತಿದ್ದಾರೆ.

ಇನ್ನು ರಸ್ತೆಗಳಲ್ಲೂ ನೀರು ಹರಿಯುತ್ತಿರುವ ಪರಿಣಾಮ ಕಾರು,  ಸೇರಿದಂತೆ ಇತರೆ ವಾಹನ ಚಾಲಕರಿಗೂ ಸಮಸ್ಯೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...