alex Certify ಬೆಂಬಲ ಬೆಲೆಯಡಿ ಬೆಳೆ ಮಾರಾಟ ಮಾಡಿದ್ದ ರೈತರಿಗೆ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಬಲ ಬೆಲೆಯಡಿ ಬೆಳೆ ಮಾರಾಟ ಮಾಡಿದ್ದ ರೈತರಿಗೆ ‘ಗುಡ್ ನ್ಯೂಸ್’

ಕನಿಷ್ಠ ಬೆಂಬಲ ಬೆಲೆ ಅಡಿ ಬೆಳೆ ಮಾರಾಟ ಮಾಡಿದ್ದ ರೈತರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. 2020 – 21ರ ಸಾಲಿನ ಬಾಕಿ ಮೊತ್ತವನ್ನು ಶುಕ್ರವಾರದಂದು ಬಿಡುಗಡೆ ಮಾಡಲಾಗಿದೆ.

ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಉಪ ಸಮಿತಿ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದ್ದು, ಅದರಂತೆ ಶುಕ್ರವಾರದಂದು ಅನುದಾನ ಬಿಡುಗಡೆ ಮಾಡಲಾಗಿದೆ.

ಒಟ್ಟು 770 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದ್ದು, ಕನಿಷ್ಠ ಬೆಂಬಲ ಬೆಲೆಯಡಿ ಖರೀದಿಸಲಾಗಿದ್ದ ಭತ್ತ, ರಾಗಿ, ಜೋಳ ಬೆಳೆದ ರೈತ ಫಲಾನುಭವಿಗಳಿಗೆ ಈ ಮೊತ್ತವನ್ನು ವಿತರಿಸಲಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...