alex Certify ಬೈಕ್ ಹಾಗೂ ಸಿಲಿಂಡರ್ ತುಂಬಿದ್ದ ಲಾರಿ ನಡುವೆ ಭೀಕರ ಅಪಘಾತ; ತಂದೆ – ಮಗಳ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ಹಾಗೂ ಸಿಲಿಂಡರ್ ತುಂಬಿದ್ದ ಲಾರಿ ನಡುವೆ ಭೀಕರ ಅಪಘಾತ; ತಂದೆ – ಮಗಳ ದುರ್ಮರಣ

ಚಿಕ್ಕಮಗಳೂರು: ಟಿವಿಎಸ್ ಬೈಕ್ ಹಾಗೂ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ ಹಾಗೂ ಮಗಳು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಉದ್ದೇಬೋರನಹಳ್ಳಿಯಲ್ಲಿ ನಡೆದಿದೆ.

58 ವರ್ಷದ ಜಯಣ್ಣ ಹಾಗೂ 19 ವರ್ಷದ ರಕ್ಷಿತಾ ಮೃತ ದುರ್ದೈವಿಗಳು. ಮಗಳ ಮನೆಗೆ ಬಾಗಿನ ಕೊಟ್ಟು ವಾಪಸ್ ಆಗಿತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ತಂದೆ ಹಾಗೂ ಮಗಳು ಬೈಕ್ ನಲ್ಲಿ ಪಿಳ್ಳೇನಹಳ್ಳಿಯಿಂದ ಮುಗುಳವಳ್ಳಿಗೆ ಹೋಗುತ್ತಿದ್ದರು. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...