alex Certify ಭಕ್ತಾದಿಗಳೇ ಗಮನಿಸಿ: ಇಂದಿನಿಂದ 5 ದಿನಗಳ ಕಾಲ ತೆರೆದಿರಲಿದೆ ಶಬರಿಮಲೆ ಅಯ್ಯಪ್ಪ ದೇಗುಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಕ್ತಾದಿಗಳೇ ಗಮನಿಸಿ: ಇಂದಿನಿಂದ 5 ದಿನಗಳ ಕಾಲ ತೆರೆದಿರಲಿದೆ ಶಬರಿಮಲೆ ಅಯ್ಯಪ್ಪ ದೇಗುಲ

ಶಬರಿಮಲೆ ಭಕ್ತರಿಗೆ ಗುಡ್‌ ನ್ಯೂಸ್‌: ತಿಂಗಳ ಪೂಜೆಗಾಗಿ ಇಂದಿನಿಂದ 5 ದಿನ ಅಯ್ಯಪ್ಪ ಸ್ವಾಮಿ ದೇಗುಲ ಓಪನ್‌...! - Kannada News / Top Stories - ಮುಖ್ಯ ವಾರ್ತೆಗಳು, Kannada News, Kannada ...

ಶಬರಿಮಲೆ ಸ್ವಾಮಿ ಅಯ್ಯಪ್ಪ ಭಕ್ತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಮಲಯಾಳಂ ಶುಭ ತಿಂಗಳು ಚಿಂಗಂ ಅಂಗವಾಗಿ ಐದು ದಿನಗಳ ಮಾಸಿಕ ಪೂಜೆ ಮತ್ತು ಆಚರಣೆಗಳು ಇಂದಿನಿಂದ ನಡೆಯುತ್ತಿದ್ದು, ಹೀಗಾಗಿ ದೇವಾಲಯದ ಬಾಗಿಲು ತೆರೆಯಲಾಗಿದೆ.

ಮಂಗಳವಾರ ಸಂಜೆ ದೇಗುಲದ ಪ್ರಧಾನ ಅರ್ಚಕ ಕಂದಾರಿ ಸಂಜೀವರು ಅವರ ನೇತೃತ್ವದಲ್ಲಿ ಗರ್ಭಗುಡಿಯ ಮಹಾದ್ವಾರವನ್ನು ತೆರೆದು ದೀಪ ಬೆಳಗಿಸಲಾಗಿದೆ. ಆಗಸ್ಟ್ 21ರವರೆಗೆ ಭಕ್ತಾದಿಗಳಿಗೆ ಅಯ್ಯಪ್ಪ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗುತ್ತದೆ.

ಈ ಸಂದರ್ಭದಲ್ಲಿ ಭಕ್ತರು ಬೆಟ್ಟವನ್ನು ಏರಲು ಹಾಗೂ 18 ಪವಿತ್ರ ಮೆಟ್ಟಲುಗಳನ್ನು ಹತ್ತಲು ಅವಕಾಶ ನೀಡಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಬಂದ ಭಕ್ತರು ಅಯ್ಯಪ್ಪನ ದರ್ಶನ ಪಡೆದು ಪುನೀತರಾಗಿದ್ದಾರೆ. ಆಗಸ್ಟ್ 21 ರ ವರೆಗೂ ಸಹ ಭಕ್ತಾದಿಗಳಿಗೆ ಅವಕಾಶವಿರುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...