alex Certify ಭಗವಾನ್ ಶ್ರೀ ಮಹಾವೀರ ಜಯಂತಿ ಅಂಗವಾಗಿ ಇಂದು ಮಾಂಸ ಮಾರಾಟ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಗವಾನ್ ಶ್ರೀ ಮಹಾವೀರ ಜಯಂತಿ ಅಂಗವಾಗಿ ಇಂದು ಮಾಂಸ ಮಾರಾಟ ನಿಷೇಧ

ಏಪ್ರಿಲ್ 4ರ ಇಂದು ಶ್ರೀ ಭಗವಾನ್ ಮಹಾವೀರ ಜಯಂತಿ ಆಚರಣೆ ಮಾಡಲಾಗುತ್ತಿದ್ದು, ಇದರ ಅಂಗವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.

ಹೀಗಾಗಿ ಮಾಲೀಕರು ಇಂದು ತಮ್ಮ ಉದ್ದಿಮೆಯನ್ನು ಬಂದ್ ಮಾಡಬೇಕು ಎಂದು ಪಾಲಿಕೆ ಆಯುಕ್ತ ಕೆ. ಮಾಯಣ್ಣ ಗೌಡ ತಿಳಿಸಿದ್ದು, ಒಂದೊಮ್ಮೆ ಆದೇಶ ಉಲ್ಲಂಘಿಸಿದರೆ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...