alex Certify ಭಾಷಣದ ವೇಳೆ ಭಾವುಕರಾದ ಸಿಎಂ ಯಡಿಯೂರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾಷಣದ ವೇಳೆ ಭಾವುಕರಾದ ಸಿಎಂ ಯಡಿಯೂರಪ್ಪ

ಜೆಡಿಎಸ್‌ – ಕಾಂಗ್ರೆಸ್‌ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಅಧಿಕಾರಕ್ಕೆ ಬಂದ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಇಂದಿಗೆ ಎರಡು ವರ್ಷ ತುಂಬಿದೆ. ಈ ಹಿನ್ನಲೆಯಲ್ಲಿ ಅವರು ವಿಧಾನಸೌಧದಲ್ಲಿ ಭಾಷಣ ಮಾಡಿದ್ದಾರೆ.

ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಿಜೆಪಿ ವರಿಷ್ಟರು ಸೂಚನೆ ನೀಡಿದ್ದಾರೆಂಬ ವದಂತಿ ಹಿನ್ನಲೆಯಲ್ಲಿ ಯಡಿಯೂರಪ್ಪನವರ ಇಂದಿನ ಭಾಷಣ ವಿದಾಯ ಭಾಷಣದಂತಿದೆ.

ಇದಕ್ಕೆ ಪುಷ್ಟಿ ನೀಡುವಂತೆ ತಾವು ಈವರೆಗೆ ಸಾಗಿ ಬಂದ ದಾರಿಯನ್ನು ಯಡಿಯೂರಪ್ಪನವರು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಅವರು ಭಾವುಕರಾಗಿದ್ದು, ಬಹುಶಃ ಇಂದು ಅಥವಾ ನಾಳೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದರಾ ಎಂಬ ಪ್ರಶ್ನೆ ಮೂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...