alex Certify ಮಂಡ್ಯ ಜಿಲ್ಲೆ ಶಾಸಕರೊಂದಿಗೆ ಸಿಎಂ ಜೊತೆ ಹೆಚ್.ಡಿ.ಕೆ. ಭೇಟಿ: ತೀವ್ರ ಕುತೂಹಲ ಕೆರಳಿಸಿದ ಉಭಯ ನಾಯಕರ ನಡೆ ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಡ್ಯ ಜಿಲ್ಲೆ ಶಾಸಕರೊಂದಿಗೆ ಸಿಎಂ ಜೊತೆ ಹೆಚ್.ಡಿ.ಕೆ. ಭೇಟಿ: ತೀವ್ರ ಕುತೂಹಲ ಕೆರಳಿಸಿದ ಉಭಯ ನಾಯಕರ ನಡೆ ನಡೆ

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಮಂಡ್ಯ ಜಿಲ್ಲೆಯ ಶಾಸಕರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ್ದು, ಪ್ರಸಕ್ತ ರಾಜಕೀಯ ಪರಿಸ್ಥಿತಿಗಳ ಹಿನ್ನಲೆಯಲ್ಲಿ ಉಭಯ ನಾಯಕರ ಈ ಭೇಟಿ ತೀವ್ರ ಕುತೂಹಲ ಕೆರಳಿಸಿದೆ.

ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ದ ಅವರ ಸಂಪುಟ ಸಹೋದ್ಯೋಗಿಯಾಗಿರುವ ಯೋಗೀಶ್ವರ್‌ ತಿರುಗಿಬಿದ್ದಿದ್ದು, ಯೋಗೀಶ್ವರ್‌ ಹಾಗೂ ಕುಮಾರಸ್ವಾಮಿ ರಾಜಕೀಯ ಎದುರಾಳಿಗಳೆಂಬುದು ಗಮನಾರ್ಹ ವಿಚಾರ.

ಇದಕ್ಕೆ ಪುಷ್ಟಿ ನೀಡುವಂತೆ ಯೋಗೀಶ್ವರ್‌ ಅವರ ಹೇಳಿಕೆಯೊಂದಕ್ಕೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಜಿಲ್ಲಾ ಪಂಚಾಯಿತಿ – ತಾಲೂಕು ಪಂಚಾಯಿತಿ ಮೀಸಲಾತಿ ಕುರಿತಂತೆ ಯೋಗೀಶ್ವರ್‌ ಬಾಲಿಶ ಹೇಳಿಕೆ ನೀಡಿದ್ದಾರೆ. ಮೀಸಲಾತಿ ನಿಗದಿಯಲ್ಲಿ ಸರ್ಕಾರದ ಯಾವುದೇ ಪಾತ್ರವಿಲ್ಲವೆಂದು ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...