alex Certify ಮಂತ್ರಾಲಯದಲ್ಲಿ ಇಂದಿನಿಂದ ರಾಯರ 351ನೇ ಆರಾಧನ ಮಹೋತ್ಸವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂತ್ರಾಲಯದಲ್ಲಿ ಇಂದಿನಿಂದ ರಾಯರ 351ನೇ ಆರಾಧನ ಮಹೋತ್ಸವ

ಮಂತ್ರಾಲಯದಲ್ಲಿ ಇಂದಿನಿಂದ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ಆರಂಭಗೊಳ್ಳುತ್ತಿದ್ದು, ಆಗಸ್ಟ್ 16 ರವರೆಗೆ ಶ್ರೀಮಠದಲ್ಲಿ ಪ್ರತಿನಿತ್ಯ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

ಆಗಸ್ಟ್ 12ರಂದು ರಾಯರ ಪೂರ್ವಾರಾಧನೆ ಇದ್ದು, ಇದರ ನಿಮಿತ್ತ ಪ್ರತಿವರ್ಷದಂತೆ ತಿರುಮಲ ತಿರುಪತಿ ದೇವಸ್ಥಾನದಿಂದ ಬರುವ ಶೇಷ ವಸ್ತ್ರವನ್ನು ಗುರುರಾಯರಿಗೆ ಸಮರ್ಪಿಸಲಾಗುತ್ತದೆ.

ಇದರ ಮಧ್ಯೆ ಕರ್ನಾಟಕ ಸರ್ಕಾರದಿಂದ ಮಂತ್ರಾಲಯದಲ್ಲಿ ನೂತನವಾಗಿ 50 ಕೊಠಡಿಗಳ ಛತ್ರವನ್ನು ನಿರ್ಮಿಸಲಾಗಿದ್ದು, ಇದರ ಉದ್ಘಾಟನೆಯನ್ನು ಮಂಗಳವಾರ ನೆರವೇರಿಸಲಾಗಿದೆ. ಕರ್ನಾಟಕದಿಂದ ಆಗಮಿಸುವ ಭಕ್ತರಿಗೆ ಇಲ್ಲಿ ವಾಸ್ತವ್ಯಕ್ಕೆ ಅವಕಾಶ ಸಿಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...