alex Certify ಮಕ್ಕಳನ್ನು ಬಾವಿಗೆ ತಳ್ಳಿ ಸಾವಿಗೆ ಶರಣಾದ ಪೋಷಕರು; ಒಂದೇ ಕುಟುಂಬದ 6 ಜನರ ದುರಂತ ಅಂತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳನ್ನು ಬಾವಿಗೆ ತಳ್ಳಿ ಸಾವಿಗೆ ಶರಣಾದ ಪೋಷಕರು; ಒಂದೇ ಕುಟುಂಬದ 6 ಜನರ ದುರಂತ ಅಂತ್ಯ

ಯಾದಗಿರಿ: ಸಾಲಬಾಧೆ ತಾಳಲಾರದೇ ಬೇಸತ್ತ ದಂಪತಿ ನಾಲ್ವರು ಮಕ್ಕಳನ್ನು ಬಾವಿಗೆ ತಳ್ಳಿ ತಾವೂ ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಯಾದಗಿರಿ ಜಿಲ್ಲೆ ಶಹಾಪುರದಲ್ಲಿ ನಡೆದಿದೆ.

ನೋಡನೋಡುತ್ತಿದ್ದಂತೆ ಲಾಂಚ್ ನಿಂದ ನದಿಗೆ ಹಾರಿದ ಮಹಿಳೆ ಆತ್ಮಹತ್ಯೆಗೆ ಯತ್ನ

ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ಸಾಲಬಾಧೆಯಿಂದ ನೊಂದು ಬೇರೆ ದಾರಿ ಕಾಣದೆ ಕೃಷಿಹೊಂಡಕ್ಕೆ ಹಾರಿ ಕುಟುಂಬದ 6 ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಥ್ಲೆಟಿಕ್​ ಟ್ರಾಕ್‌ ಮೇಲೆ VIP ಗಳ ಕಾರು….!

ಮೃತರನ್ನು ಭೀಮರಾಯ ಸುರಪೂರ (45) ಪತ್ನಿ ಶಾಂತಮ್ಮ (36) ಮಕ್ಕಳಾದ ಶ್ರೀದೇವಿ(13), ಸುಮಿತ್ರಾ (12), ಶಿವರಾಜ (9), ಲಕ್ಷ್ಮೀ (4) ಎಂದು ಗುರುತಿಸಲಾಗಿದೆ. ಶಹಾಪೂರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಶವಗಳಿಗಾಗಿ ಶೋಧ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...