alex Certify ಮನೆಯಲ್ಲಿ ಪಾರಿವಾಳ, ಕಾಗೆ ಗರಿಯಿದ್ರೆ ಏನಾಗುತ್ತೆ ಗೊತ್ತಾ……? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಲ್ಲಿ ಪಾರಿವಾಳ, ಕಾಗೆ ಗರಿಯಿದ್ರೆ ಏನಾಗುತ್ತೆ ಗೊತ್ತಾ……?

 

ಜಗತ್ತಿನ ಪ್ರತಿಯೊಬ್ಬ ವ್ಯಕ್ತಿಗಳು ಆದಷ್ಟು ಬೇಗ ಶ್ರೀಮಂತರಾಗ್ಲಿ ಎಂದು ಬಯಸ್ತಾರೆ. ಇದಕ್ಕೆ ಅನೇಕರು ಕಷ್ಟಪಟ್ಟು ದುಡಿಯುತ್ತಾರೆ. ಆದ್ರೆ ಎಲ್ಲರನ್ನೂ ಅದೃಷ್ಟ ಕೈಹಿಡಿಯುವುದಿಲ್ಲ. ಹಣ ಕೈನಲ್ಲಿ ನಿಲ್ಲದೆ ಹೋದವರು ಕೆಲವೊಂದು ವಾಸ್ತು ಶಾಸ್ತ್ರಗಳನ್ನು ಅನುಸರಿಸಬೇಕಾಗುತ್ತದೆ. ವಾಸ್ತು ಶಾಸ್ತ್ರದ ಕೆಲ ನಿಯಮಗಳನ್ನು ಪಾಲಿಸಿದ್ರೆ ಕೆಲವೇ ದಿನಗಳಲ್ಲಿ ಶ್ರೀಮಂತರಾಗಬಹುದು.

ವಾಸ್ತ್ರ ಶಾಸ್ತ್ರದ ಪ್ರಕಾರ ಮನೆಯಲ್ಲಿ ಪಾರಿವಾಳ ಅಥವಾ ಕಾಗೆಗಳ ಗರಿ ಇಡುವುದು ತುಂಬಾ ಶುಭವೆಂದು ಹೇಳಲಾಗುತ್ತದೆ. ಶಾಂತಿಯನ್ನು ಕಾಪಾಡಿಕೊಳ್ಳಲು ಬಯಸಿದರೆ ಪಾರಿವಾಳ ಅಥವಾ ಕಾಗೆಗಳ ಗರಿಗಳನ್ನು ಬಿಳಿ ಬಟ್ಟೆಯಲ್ಲಿ ಕೆಂಪು ದಾರದಿಂದ ಕಟ್ಟಿ ಹಣವಿಡುವು ಜಾಗದಲ್ಲಿ ಇಡಬೇಕು.

ಇದ್ರಲ್ಲಿ ಮಾತೆ ಲಕ್ಷ್ಮಿ ನೆಲೆಸಿರುತ್ತಾಳೆಂದು ನಂಬಲಾಗಿದೆ. ಇದ್ರಿಂದ ಎಲ್ಲ ಆಸೆಗಳು ಈಡೇರುತ್ತವೆ ಎಂದು ಶಾಸ್ತ್ರದಲ್ಲಿ ಹೇಳಲಾಗಿದೆ.

ಮನೆಯಲ್ಲಿ ಶಾಂತಿ ಮತ್ತು ಸಂಪತ್ತನ್ನು ಕಾಪಾಡಿಕೊಳ್ಳಲು, ಐದು ಮುಖದ ಹನುಮಾನ್ ಜಿ ವಿಗ್ರಹವನ್ನು ಮನೆಯ ನೈರುತ್ಯ ದಿಕ್ಕಿನಲ್ಲಿ ಇರಿಸಿ. ಅದನ್ನು ಪ್ರತಿದಿನ ಪೂಜಿಸಿ. ಇದ್ರಿಂದ ಮನೆ ವಾತಾವರಣ ಯಾವಾಗ್ಲೂ ಸಂತೋಷಕರವಾಗಿರುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...