alex Certify ಮಾಜಿ ಸಚಿವ ಕೆ.ಎಸ್.​ ಈಶ್ವರಪ್ಪ ನಿವಾಸಕ್ಕೆ ಸ್ವಾಮೀಜಿಗಳ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಚಿವ ಕೆ.ಎಸ್.​ ಈಶ್ವರಪ್ಪ ನಿವಾಸಕ್ಕೆ ಸ್ವಾಮೀಜಿಗಳ ಭೇಟಿ

ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣದಲ್ಲಿ ತಲೆದಂಡ ನೀಡಿರುವ ಕೆ.ಎಸ್.​ ಈಶ್ವರಪ್ಪರ ಶಿವಮೊಗ್ಗದಲ್ಲಿರುವ ನಿವಾಸಕ್ಕೆ ವಿವಿಧ ಸ್ವಾಮೀಜಿಗಳು ಭೇಟಿ ನೀಡುತ್ತಿದ್ದಾರೆ.

ಮಾದಾರ ಚನ್ನಯ್ಯ ಸ್ವಾಮೀಜಿ, ಕಾಗಿನೆಲೆಯ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಹೊಸದುರ್ಗದ ಈಶ್ವರನಂದಪುರಿ ಸ್ವಾಮೀಜಿ ಸೇರಿದಂತೆ ಒಟ್ಟು 9 ಸ್ವಾಮೀಜಿಗಳು ಕೆ.ಎಸ್.​ ಈಶ್ವರಪ್ಪ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಶಿವಮೊಗ್ಗದಲ್ಲಿರುವ ಮಾಜಿ ಸಚಿವ ಕೆ.ಎಸ್.​ ಈಶ್ವರಪ್ಪ ನಿವಾಸಕ್ಕೆ ಭೇಟಿ ನೀಡಿದ ಸ್ವಾಮೀಜಿಗಳು ರಾಜಕೀಯದಲ್ಲಿ ನಡೆಯುತ್ತಿರುವ ಪ್ರಸ್ತುತ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಮಾಜಿ ಸಚಿವರಿಗೆ ವಿಚಲಿತರಾಗದಂತೆ ಶ್ರೀಗಳು ಧೈರ್ಯ ತುಂಬಿದ್ದಾರೆ ಎನ್ನಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...