alex Certify ಮಾನಸಿಕ ಕಿರಿಕಿರಿ ದೂರ ಮಾಡಲು ಈ ʼಮಂತ್ರʼ ಜಪಿಸಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾನಸಿಕ ಕಿರಿಕಿರಿ ದೂರ ಮಾಡಲು ಈ ʼಮಂತ್ರʼ ಜಪಿಸಿ…!

ಮಾನಸಿಕ ಕಿರಿಕಿರಿ ಎಲ್ಲರನ್ನೂ ಒಂದಲ್ಲ ಒಂದು ರೀತಿ ಕಾಡುತ್ತಿರುತ್ತದೆ. ಇದರಿಂದ ಯಾವುದೇ ಕೆಲಸ ಮಾಡುವುದಕ್ಕೂ ಮನಸ್ಸು ಬರುವುದಿಲ್ಲ. ಜತೆಗೆ ನೆಮ್ಮದಿ ಇಲ್ಲದ ಹಾಗೇ ಆಗುತ್ತದೆ.

ನೀವು ಸ್ನಾನ ಮಾಡುವಾಗ ಈ ಮಂತ್ರವನ್ನು ಒಮ್ಮೆ ಜಪಿಸಿ ನೋಡಿ. ಇದು ನಿಮ್ಮ ಮನಸ್ಸಿನ ದುಗುಡವನ್ನು ಕಡಿಮೆ ಮಾಡುತ್ತದೆ. ಜತೆಗೆ ನೆಮ್ಮದಿಯನ್ನು ನೀಡುತ್ತದೆ.

ʼಗಂಗೇಚ, ಯಮುನೇ ಚೈವ ಗೋದಾವರಿ ಸರಸ್ವತಿ|
ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು||ʼ ಎಂದು ಸ್ನಾನ ಮಾಡುವಾಗ ಈ ಏಳು ಪವಿತ್ರ ನದಿಗಳ ಹೆಸರನ್ನು ಜಪಿಸಿ.

ಇದರಿಂದ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ. ಜತೆಗೆ ಮನಸ್ಸು ಕೂಡ ಹಗುರವಾಗುತ್ತದೆ. ದಿನಾ ಹೀಗೆ ಮಾಡಿದರೆ ಕೆಲವೇ ದಿನಗಳಲ್ಲಿ ನಿಮ್ಮ ಮಾನಸಿಕ ಕಿರಿಕಿರಿ ದೂರವಾಗಿ ಉತ್ಸಾಹ ಹೆಚ್ಚುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...