alex Certify ಮುಕೇಶ್ ಅಂಬಾನಿಯವರಿಂದ ಗುರುವಾಯೂರು ದೇಗುಲಕ್ಕೆ 1.5 ಕೋಟಿ ರೂ. ದೇಣಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಕೇಶ್ ಅಂಬಾನಿಯವರಿಂದ ಗುರುವಾಯೂರು ದೇಗುಲಕ್ಕೆ 1.5 ಕೋಟಿ ರೂ. ದೇಣಿಗೆ

ವಿಶ್ವದ ಅತಿ ಸಿರಿವಂತರ ಪಟ್ಟಿಯಲ್ಲಿರುವ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅಪಾರ ದೈವ ಭಕ್ತರೂ ಹೌದು. ತಿರುಪತಿ, ಗುರುವಾಯೂರು ಸೇರಿದಂತೆ ಹಲವು ದೇಗುಲಗಳಿಗೆ ಅವರು ಕುಟುಂಬ ಸದಸ್ಯರೊಂದಿಗೆ ಭೇಟಿ ನೀಡುತ್ತಿರುತ್ತಾರೆ.

ಕೇರಳದ ಗುರುವಾಯೂರಿನ ಶ್ರೀ ಕೃಷ್ಣನ ಪರಮ ಭಕ್ತರಾಗಿರುವ ಮುಕೇಶ್ ಅಂಬಾನಿಯವರು ಇದೀಗ ದೇಗುಲದ ಅನ್ನದಾನಕ್ಕಾಗಿ 1.5 ಕೋಟಿ ರೂಪಾಯಿಗಳನ್ನು ದೇಣಿಗೆಯಾಗಿ ನೀಡಿದ್ದಾರೆ.

ಇತ್ತೀಚೆಗಷ್ಟೇ ಮುಕೇಶ್ ಅಂಬಾನಿ ಅವರ ಪುತ್ರಿ ಇಶಾ, ಅವಳಿ ಮಕ್ಕಳಿಗೆ ಜನ್ಮ ನೀಡಿದ್ದು, ಅಂಬಾನಿಯವರ ಕುಟುಂಬ ಸಂತಸದಲ್ಲಿ ಮುಳುಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...