alex Certify ಮುಹೂರ್ತ ನೆರವೇರಿಸಿದ ‘ಎಡಗೈ ಅಪಘಾತಕ್ಕೆ ಕಾರಣ’ ಚಿತ್ರತಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಹೂರ್ತ ನೆರವೇರಿಸಿದ ‘ಎಡಗೈ ಅಪಘಾತಕ್ಕೆ ಕಾರಣ’ ಚಿತ್ರತಂಡ

‘ಮಾರಿಗೋಲ್ಡ್’ ಚಿತ್ರೀಕರಣ ಪೂರ್ಣಗೊಳಿಸಿರುವ ದಿಗಂತ್ ‘ಬ್ಯಾಚುಲರ್ ಪಾರ್ಟಿ’ ಹಾಗೂ ‘ತಿಮ್ಮಯ್ಯ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಇದರ ಬೆನ್ನಲ್ಲೇ ಇದೀಗ ಸಸ್ಪೆನ್ಸ್ ಥ್ರಿಲ್ಲರ್ ಆಧಾರಿತ ಎಡಗೈ ಅಪಘಾತಕ್ಕೆ ಕಾರಣ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಸಮರ್ಥ್ ಬಿ ಕಡ್ಕೋಲ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ  ʼಎಡಗೈ ಅಪಘಾತಕ್ಕೆ ಕಾರಣ’ ಚಿತ್ರದ ಮುಹೂರ್ತ ಇಂದು ವಿನಾಯಕ ದೇವಾಲಯದಲ್ಲಿ ನಡೆಸುವ ಮೂಲಕ ಚಿತ್ರತಂಡ ಶೂಟಿಂಗ್ ಪ್ರಾರಂಭಿಸಿದ್ದಾರೆ. ಈ ಚಿತ್ರದಲ್ಲಿ ಧನು ಹರ್ಷ ನಾಯಕಿಯಾಗಿ ನಟಿಸಿದ್ದು ಸಮರ್ಥ್ ಹಾಗೂ ಗುರುದತ್ತ ಗಾಣಿಗ ಬಂಡವಾಳ ಹೂಡಿದ್ದಾರೆ ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಸಿನಿಮಾ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...