alex Certify ಮೂವರು ಬಾಲಕರು ನೀರು ಪಾಲು ಪ್ರಕರಣ; ಓರ್ವನ ಶವ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೂವರು ಬಾಲಕರು ನೀರು ಪಾಲು ಪ್ರಕರಣ; ಓರ್ವನ ಶವ ಪತ್ತೆ

ಬೆಂಗಳೂರು: ದೊಡ್ಡಗುಬ್ಬಿ ಕೆರೆಯಲ್ಲಿ ಮೂವರು ಬಾಲಕರು ನೀರು ಪಾಲಾದ ಘಟನೆಗೆ ಸಂಬಂಧಿಸಿದಂತೆ ಇದೀಗ ಓರ್ವ ಬಾಲಕನ ಶವ ಪತ್ತೆಯಾಗಿದ್ದು, ಎಸ್ ಡಿ ಆರ್ ಎಫ್ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಗಳು ಬಾಲಕನ ಮೃತದೇಹ ಹೊರತೆಗೆದಿದ್ದಾರೆ.

BIG NEWS: ಧಾರವಾಡದಲ್ಲಿ ಮತ್ತೊಂದು ಭೀಕರ ಅಪಘಾತ; ಸೇತುವೆ ಮೇಲಿಂದ ಕೆಳಗೆ ಉರುಳಿದ ಕಾರು

ಬಾಲಕ ಸಾಹಿಲ್ ಶವ ಪತ್ತೆಯಾಗಿದ್ದು, ನೀರು ಪಾಲಾಗಿರುವ ಇಮ್ರಾನ್ ಹಾಗೂ ಮುಬಾರಕ್ ಗಾಗಿ ಶೋಧ ಕಾರ್ಯ ಮುಂದುವರೆದಿದೆ. ಬಾಲಕರು ನಿನ್ನೆ ಮಧ್ಯಾಹ್ನ ಕೆರೆಯಲ್ಲಿ ಈಜಲು ಹೋಗಿದ್ದಾಗ ನೀರು ಪಾಲಾಗಿದ್ದಾರೆ.

ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...