alex Certify ಮೇಕೆದಾಟು ಪಾದಯಾತ್ರೆಗೆ ನಮ್ಮ ಬೆಂಬಲ ಎಂದ ನಿಖಿಲ್ ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇಕೆದಾಟು ಪಾದಯಾತ್ರೆಗೆ ನಮ್ಮ ಬೆಂಬಲ ಎಂದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ವಿಚಾರವಾಗಿ ಮಾತನಾಡಿದ ಜೆಡಿಎಸ್ ನಾಯಕ, ನಿಖಿಲ್ ಕುಮಾರಸ್ವಾಮಿ, ಈ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ನಾಡಿನ ನೆಲ, ಜಲ, ಭಾಷೆ ವಿಷಯ ಬಂದಾಗ ಈ ನಿಟ್ಟಿನಲ್ಲಿ ಯಾರೇ ಹೋರಾಟ ಮಾಡಿದರೂ ಅದಕ್ಕೆ ನಮ್ಮ ಬೆಂಬಲವಿದ್ದೇ ಇದೆ. ಈ ವಿಚಾರದಲ್ಲಿ ರಾಜಕೀಯಕ್ಕಿಂತ ನಾಡಿನ ನೆಲ, ಜಲ ಮುಖ್ಯ ಎಂದರು.

ಓಖ್ತಿರ್ಕಾ ಮಿಲಿಟರಿ ನೆಲೆ ಮೇಲೆ ರಷ್ಯಾ ದಾಳಿ: ಉಕ್ರೇನ್​ನ 70 ಯೋಧರು ದಾರುಣ ಸಾವು

ಅಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ನೀರಾವರಿ ಸಚಿವರಾಗಿದ್ದಾಗ ಮೇಕೆದಾಟು ಯೋಜನೆ ಕುರಿತು ದೂರದೃಷ್ಟಿ ಹೊಂದಿದ್ದರು. ನಮ್ಮ ತಂದೆ ಕುಮಾರಸ್ವಾಮಿ 2018ರಲ್ಲಿ ಸಿಎಂ ಆಗಿದ್ದಾಗ ಕೂಡ ಯೋಜನೆ ಬಗ್ಗೆ ಡಿಪಿಆರ್ ಸಿದ್ಧತೆ ಬಗ್ಗೆಯೂ ಯೋಚಿಸಿದ್ದರು. ಹಾಗಾಗಿ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಒಳ್ಳೆಯ ವಿಚಾರ. ಆದರೆ ಇದು ಮುಂದಿನ ಚುನಾವಣೆಗಾಗಿ ನಡೆಸುತ್ತಿರುವ ರಾಜಕೀಯ ಗಿಮಿಕ್ ಆಗದಿರಲಿ ಎಂಬುದು ನಮ್ಮ ಆಶಯ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...