alex Certify ಮೇಲುಕೋಟೆ ಚೆಲುವನಾರಾಯಣ ಸ್ವಾಮಿಗೆ ಹೊಸ ಸಂವತ್ಸರದ ಪ್ರಥಮ ‘ತೆಪ್ಪೋತ್ಸವ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇಲುಕೋಟೆ ಚೆಲುವನಾರಾಯಣ ಸ್ವಾಮಿಗೆ ಹೊಸ ಸಂವತ್ಸರದ ಪ್ರಥಮ ‘ತೆಪ್ಪೋತ್ಸವ’

ಮಂಡ್ಯ ಜಿಲ್ಲೆಯ ಮೇಲುಕೋಟೆ ಚೆಲುವನಾರಾಯಣ ಸ್ವಾಮಿಗೆ ಹೊಸ ಸಂವತ್ಸರದ ಪ್ರಥಮ ತೆಪ್ಪೋತ್ಸವವನ್ನು ಶುಕ್ರವಾರ ರಾತ್ರಿ ಸಡಗರ ಸಂಭ್ರಮದೊಂದಿಗೆ ವಿಜೃಂಭಣೆಯಿಂದ ನೆರವೇರಿಸಲಾಗಿದೆ.

ತೆಪ್ಪೋತ್ಸವದ ಅಂಗವಾಗಿ ಕಲ್ಯಾಣಿಯ ಸುತ್ತ ಆಕರ್ಷಕ ದೀಪಾಲಂಕಾರ ಮಾಡಲಾಗಿದ್ದು, ಪುಷ್ಪಾಲಂಕಾರದ ಮಂಟಪದ ಮಧ್ಯೆ ಇದ್ದ ಚೆಲುವನಾರಾಯಣ ಸ್ವಾಮಿಯನ್ನು ಕಲ್ಯಾಣಿಯ ಸುತ್ತ ಮೂರು ಪ್ರದಕ್ಷಿಣೆಗಳನ್ನು ಮಾಡಲಾಗಿದೆ.

ಈ ಸಂದರ್ಭದಲ್ಲಿ ನೆರೆದಿದ್ದ ಭಕ್ತ ವೃಂದ ಚೆಲುವನಾರಾಯಣ ಸ್ವಾಮಿಯ ಭವ್ಯವಾದ ಈ ಕ್ಷಣಗಳನ್ನು ಕಣ್ತುಂಬಿಕೊಂಡಿದ್ದಾರೆ. ಸಂಜೆ 6:30ಕ್ಕೆ ಆರಂಭಗೊಂಡ ತೆಪ್ಪೋತ್ಸವ ಕಾರ್ಯಕ್ರಮ ರಾತ್ರಿ 9:00 ಗಂಟೆ ಸುಮಾರಿಗೆ ಪೂರ್ಣಗೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...