alex Certify ರಸ್ತೆ ಬದಿ ಮಲಗಿದ್ದ ವ್ಯಕ್ತಿ ಕೊಂದು, ಹಣ ದೋಚಿ ಪರಾರಿಯಾಗಿದ್ದ ಸೈಕೋ ಕಿಲ್ಲರ್ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಸ್ತೆ ಬದಿ ಮಲಗಿದ್ದ ವ್ಯಕ್ತಿ ಕೊಂದು, ಹಣ ದೋಚಿ ಪರಾರಿಯಾಗಿದ್ದ ಸೈಕೋ ಕಿಲ್ಲರ್ ಅರೆಸ್ಟ್

ಬೆಂಗಳೂರು: ರಸ್ತೆ ಬದಿ ಮಲಗಿದ್ದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಸೈಕೋ ಕಿಲ್ಲರ್ ನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಪ್ರಶಾಂತ್ ಎಂಬಾತನನ್ನು ಬೆಂಗಳೂರಿನ ರಾಜಗೋಪಾಲನಗರ ಪೊಲಿಸರು ಬಂಧಿಸಿದ್ದಾರೆ. ರಸ್ತೆ ಬದಿ ಮಲಗಿದ್ದ ಕೃಷ್ಣಪ್ಪ ಎಂಬಾತನನ್ನು ಮಾರ್ಚ್ 15 ರಂದು ಪ್ರಶಾಂತ್ ಹತ್ಯೆ ಮಾಡಿದ್ದ.

ಕೌಟುಂಬಿಕ ಹಿಂಸಾಚಾರ ಕಾಯ್ದೆ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ: ಅತ್ತೆ ಮನೆಯಲ್ಲಿ ವಾಸಿಸಲು ಮಹಿಳೆ ಅರ್ಹ

ಕೊಲೆ ಬಳಿಕ ಕೃಷ್ಣಪ್ಪನ ಜೇಬಿನಲ್ಲಿದ್ದ 500 ರೂಪಾಯಿಯನ್ನು ಕೊಂಡೊಯ್ದಿದ್ದ. ಸಿಸಿಟಿವಿಯಲ್ಲಿ ಈ ದೃಶ್ಯಗಳು ಸೆರೆಯಾಗಿದ್ದವು. ಸಿಸಿಟಿವಿ ದೃಶ್ಯ ಆಧರಿಸಿ ಇದೀಗ ಆರೋಪಿಯನ್ನು ಪೊಲೀಸರು ಬಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...