alex Certify ರಾಜ್ಯಕ್ಕಿಂದು ‘ಆಮ್ ಆದ್ಮಿ ಪಾರ್ಟಿ’ ಯ ಇಬ್ಬರು ಸಿಎಂ ಗಳ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಕ್ಕಿಂದು ‘ಆಮ್ ಆದ್ಮಿ ಪಾರ್ಟಿ’ ಯ ಇಬ್ಬರು ಸಿಎಂ ಗಳ ಭೇಟಿ

ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿರುವ ಮಧ್ಯೆ ಈಗ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿಯೂ ಅಖಾಡಕ್ಕಿಳಿದಿದೆ.

ದಾವಣಗೆರೆಯ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಇಂದು ಆಮ್ ಆದ್ಮಿ ಪಕ್ಷದ ರಾಜ್ಯಮಟ್ಟದ ಸಮಾವೇಶ ನಡೆಯುತ್ತಿದ್ದು, ಇದರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಭಾಗವಹಿಸುತ್ತಿದ್ದಾರೆ.

12 ಗಂಟೆಗೆ ಸಮಾವೇಶ ಆರಂಭವಾಗಲಿದ್ದು, ಯಾವುದೇ ಮೆರವಣಿಗೆ ಅಥವಾ ರೋಡ್ ಶೋ ಇಲ್ಲದೆ ಇಬ್ಬರೂ ಮುಖ್ಯಮಂತ್ರಿಗಳು ನೇರವಾಗಿ ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...