alex Certify ‘ರಾಮಸೇತು’ ಬಿಡುಗಡೆಗೂ ಮುನ್ನವೇ ನಟ ಅಕ್ಷಯ್ ಕುಮಾರ್ ಗೆ ಎದುರಾಯ್ತು ಸಂಕಷ್ಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಮಸೇತು’ ಬಿಡುಗಡೆಗೂ ಮುನ್ನವೇ ನಟ ಅಕ್ಷಯ್ ಕುಮಾರ್ ಗೆ ಎದುರಾಯ್ತು ಸಂಕಷ್ಟ

ಖ್ಯಾತ ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟನೆಯ ‘ರಾಮ ಸೇತು’ ಚಿತ್ರ ಇನ್ನೂ ಬಿಡುಗಡೆಯಾಗಿಲ್ಲ. ಈ ಚಿತ್ರದ ಕುರಿತು ಕುತೂಹಲಗಳಿರುವ ಮಧ್ಯೆ ಇದರ ಬಿಡುಗಡೆಗೂ ಮುನ್ನವೇ ನಟ ಅಕ್ಷಯ್ ಕುಮಾರ್ ಅವರಿಗೆ ಸಂಕಷ್ಟ ಎದುರಾಗಿದೆ.

ಹೌದು, ಈ ಚಿತ್ರದ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ, ರಾಮ ಸೇತು ಕುರಿತು ಚಿತ್ರದಲ್ಲಿ ತಪ್ಪು ಮಾಹಿತಿ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.

ಅಲ್ಲದೆ ಈ ಕುರಿತು ಅವರು, ಅಕ್ಷಯ್ ಕುಮಾರ್ ಹಾಗೂ ಚಿತ್ರದ ನಿರ್ಮಾಣ ಸಂಸ್ಥೆ ಕರ್ಮಾ ಮೀಡಿಯಾ ವಿರುದ್ಧ ಕೇಸ್ ದಾಖಲಿಸುವುದಾಗಿ ಘೋಷಿಸಿದ್ದು, ತಪ್ಪು ಮಾಹಿತಿ ನೀಡಲು ಮುಂದಾಗಿರುವುದಕ್ಕೆ ಪರಿಹಾರವನ್ನೂ ಕೇಳಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...