alex Certify ವಂಚನೆ ಪ್ರಕರಣ: ನಗರಸಭೆ JDS ಸದಸ್ಯನ ವಿರುದ್ಧ FIR ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಂಚನೆ ಪ್ರಕರಣ: ನಗರಸಭೆ JDS ಸದಸ್ಯನ ವಿರುದ್ಧ FIR ದಾಖಲು

ಚಿತ್ರದುರ್ಗ: ಹಣ ದುಪ್ಪಟ್ಟು ಮಾಡಿಕೊಡುವುದಾಗಿ ಆಮಿಷವೊಡ್ಡಿ ವಂಚನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ನಗರಸಭೆ ಸದಸ್ಯನ ವಿರುದ್ಧ ಎಫ್ಐಆರ್ ದಾಖಲಾಗಿದೆ.

ನಗರಸಭೆ ಜೆಡಿಎಸ್ ಸದಸ್ಯ ಚಂದ್ರಶೇಖರ್ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. 6 ಲಕ್ಷ ಹಣವನ್ನು 18 ಲಕ್ಷ ಮಾಡಿಕೊಡುವುದಾಗಿ ನಂಬಿಸಿ ವಂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಬ್ಯಾಗ್ ಒಂದನ್ನು ಕೊಟ್ಟು ಇದರಲ್ಲಿ 18 ಲಕ್ಷ ರೂಪಾಯಿ ಹಣವಿದೆ ಎಂದು ಹೇಳಿ ಬಳಿಕ ಪರಾರಿಯಾಗಿದ್ದಾರೆ.

ಸರ್ಕಾರಿ ಬಸ್​ನಲ್ಲಿ ವಿದ್ಯಾರ್ಥಿಗಳ ಹುಚ್ಚು ಸಾಹಸ…..! ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ ಈ ವಿಡಿಯೋ

ಚಿತ್ರದುರ್ಗ ಬಡಾವಣೆ ಠಾಣೆಯಲ್ಲಿ ಆರೋಪಿ ಚಂದ್ರಶೇಖರ್, ಮೂರ್ತಿ ಹಾಗೂ ಮಂಜುನಾಥ್ ಎಂಬ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿ ಚಂದ್ರಶೇಖರ್ ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...