alex Certify ವಿಜಯ್ ಹಜಾರೆ ಟ್ರೋಫಿ ಕ್ವಾಟರ್ ಫೈನಲ್; 236 ರನ್ ಗಳ ಗುರಿ ನೀಡಿದ ಪಂಜಾಬ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಜಯ್ ಹಜಾರೆ ಟ್ರೋಫಿ ಕ್ವಾಟರ್ ಫೈನಲ್; 236 ರನ್ ಗಳ ಗುರಿ ನೀಡಿದ ಪಂಜಾಬ್

ವಿಜಯ್ ಹಜಾರೆ ಟ್ರೋಫಿ ಕ್ವಾಟರ್ ಫೈನಲ್ ನ ಮೊದಲ ಪಂದ್ಯ ಇಂದು ಅಹಮದಾಬಾದ್ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು ಕರ್ನಾಟಕ ಹಾಗೂ ಪಂಜಾಬ್ ತಂಡ ಮುಖಾಮುಖಿಯಾಗಿದೆ, ಟಾಸ್ ಗೆದ್ದ ಕರ್ನಾಟಕ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ತಂಡದಲ್ಲಿ ಪ್ರಭಿಸಿಮ್ರಾನ್ ಸಿಂಗ್ ಶೂನ್ಯಕ್ಕೆ ಔಟಾದರೆ ಅನ್ಮೋಲ್ ಪ್ರೀತ್ ಸಿಂಗ್ ಕೇವಲ 4 ರನ್ ಗಳಿಸಿದ್ದು, ಕೌಶಿಕ್ ಗೆ ತಮ್ಮ ವಿಕೆಟ್ ಒಪ್ಪಿಸಿದ್ದಾರೆ. ಅರಂಭಿಕ ಬ್ಯಾಟ್ಸ್‌ಮನ್‌ ಅಭಿಷೇಕ್ ಶರ್ಮ ಶತಕ ಬಾರಿಸುವ ಮೂಲಕ ತಂಡಕ್ಕೆ ನೆರವಾಗಿದ್ದಾರೆ, ಒಟ್ಟಾರೆ ಪಂಜಾಬ್ ತಂಡ ತನ್ನೆಲ್ಲಾ ವಿಕೆಟ್ ಕಳೆದುಕೊಳ್ಳುವ ಮೂಲಕ 235ರನ್ ಗಳ ಮೊತ್ತ ದಾಖಲಿಸಿದೆ.

ಬಲಿಷ್ಠ ಬ್ಯಾಟಿಂಗ್ ಪಡೆ ಹೊಂದಿರುವ ಕರ್ನಾಟಕ ತಂಡ ಇಂದು ಗೆದ್ದರೇ ಸೆಮಿಫೈನಲ್ ಗೆ ಎಂಟ್ರಿ ಕೊಡಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...