alex Certify ವಿರುಪಾಕ್ಷೇಶ್ವರ ಸನ್ನಿಧಿಯಲ್ಲಿ ಮುಕ್ತಿ ಬಯಸಿ ಹಂಪಿಯಲ್ಲಿ ನಿವೃತ್ತ ಶಿಕ್ಷಕ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿರುಪಾಕ್ಷೇಶ್ವರ ಸನ್ನಿಧಿಯಲ್ಲಿ ಮುಕ್ತಿ ಬಯಸಿ ಹಂಪಿಯಲ್ಲಿ ನಿವೃತ್ತ ಶಿಕ್ಷಕ ಆತ್ಮಹತ್ಯೆ

ಹಂಪಿಯ ವಿರೂಪಾಕ್ಷೇಶ್ವರ ಸನ್ನಿಧಿಯಲ್ಲಿ ಮುಕ್ತಿ ಹೊಂದಬೇಕು ಎಂದು ಬಯಸಿ ನಿವೃತ್ತ ಶಿಕ್ಷಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ರಾಣೆಬೆನ್ನೂರು ತಾಲೂಕಿನ ಸುಣ್ಣಕಲ್ ಬಿದರಿಯ 87 ವರ್ಷದ ಗಂಗಪ್ಪ ಕರಿಯಲ್ಲಪ್ಪನವರ ಮೃತಪಟ್ಟ ಶಿಕ್ಷಕರಾಗಿದ್ದು, ಇವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಶಿಕ್ಷಕರ ದಿನಾಚರಣೆ ಮುನ್ನಾದಿನ ಸೆಪ್ಟೆಂಬರ್ 4ರಂದು ಹಂಪಿಯ ಹೇಮಕೂಟ ಪರ್ವತದ ಜೈನ್ ದೇಗುಲದಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...