alex Certify ವೋಟರ್ ಐಡಿ ಅಕ್ರಮ; ತಪ್ಪಿತಸ್ಥರ ವಿರುದ್ಧ ಈಗಾಗಲೇ ಕ್ರಮವಾಗಿದೆ ಎಂದ ಸಚಿವ ಆರ್.ಅಶೋಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೋಟರ್ ಐಡಿ ಅಕ್ರಮ; ತಪ್ಪಿತಸ್ಥರ ವಿರುದ್ಧ ಈಗಾಗಲೇ ಕ್ರಮವಾಗಿದೆ ಎಂದ ಸಚಿವ ಆರ್.ಅಶೋಕ್

ಬೆಂಗಳೂರು: ಮತದಾರರ ಪಟ್ಟಿ ಪರೀಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಎ.ಕೆ.ಗೊಲ್ಲಹಳ್ಳಿಯಲ್ಲಿ ಮಾತನಾಡಿದ ಸಚಿವರು, ವೋಟರ್ ಐಡಿ ಅಕ್ರಮದಲ್ಲಿ ಭಾಗಿಯಾಗಿದ್ದವರ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದ ವಿರುದ್ಧ ಸುಮ್ಮನೇ ಆರೋಪ ಮಾಡುವುದು ಸರಿಯಲ್ಲ ಎಂದರು.

2012ರಿಂದಲೂ ಚಿಲುಮೆ ಸಂಸ್ಥೆಯೇ ಕೆಲಸ ಮಾಡುತ್ತಿದೆ. ಆಗ ಯಾರೂ ಇದರ ಬಗ್ಗೆ ಬಾಯಿ ಬಿಚ್ಚಿರಲಿಲ್ಲ, ಈಗ ಹೇಳುತ್ತಿದ್ದಾರೆ. ಸಿಎಂ ಸೂಚನೆ ಮೆರೆಗೆ ಪೊಲೀಸರು ಈಗಾಗಲೇ ತನಿಖೆ ನಡೆಸಿದ್ದಾರೆ. ಚುನಾವಣಾ ಆಯೋಗವೇ ಇದರ ಉಸ್ತುವಾರಿ ನೋಡಿಕೊಳ್ಳುತ್ತಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...