alex Certify ಶಬರಿಮಲೆಗೆ ತೆರಳುವ ಭಕ್ತರಿಗೆ ಇಲ್ಲಿದೆ ಮತ್ತೊಂದು ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಬರಿಮಲೆಗೆ ತೆರಳುವ ಭಕ್ತರಿಗೆ ಇಲ್ಲಿದೆ ಮತ್ತೊಂದು ಮಾಹಿತಿ

Sabarimala: A Complete Guide - TheTravelShots

ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನ ಈಗಾಗಲೇ ಆರಂಭವಾಗಿದ್ದು, ಪ್ರತಿನಿತ್ಯವೂ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಿದ್ದಾರೆ. ಶಬರಿಮಲೆಗೆ ತೆರಳುವ ಭಕ್ತರಿಗೆ ಮತ್ತೊಂದು ಮಹತ್ವದ ಮಾಹಿತಿ ಇಲ್ಲಿದೆ.

ಡಿಸೆಂಬರ್ 27ರಂದು ಮಂಡಲ ಪೂಜೆ ನಡೆಯಲಿರುವ ಹಿನ್ನೆಲೆಯಲ್ಲಿ ಅಂದು ರಾತ್ರಿ 10ಕ್ಕೆ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತಿದ್ದು, ಬಳಿಕ ಮಕರ ಸಂಕ್ರಮಣ ಮಹೋತ್ಸವಕ್ಕಾಗಿ ಡಿಸೆಂಬರ್ 30ರಂದು ಸಂಜೆ 5 ಗಂಟೆಗೆ ಗರ್ಭಗುಡಿ ಬಾಗಿಲು ತೆರೆಯಲಾಗುತ್ತದೆ.

ಡಿಸೆಂಬರ್ 27 ರ ಮಧ್ಯಾಹ್ನ ಅಯ್ಯಪ್ಪ ಸ್ವಾಮಿಗೆ ಚಿನ್ನದ ಅಂಗಿ ತೊಡಿಸಿ ದೀಪಾರಾಧನೆ ನಡೆಸುವ ಮೂಲಕ ಮಂಡಲ ಪೂಜೆ ನಡೆಯಲಿದೆ. ಇದರ ನಂತರ 4-30 ಕ್ಕೆ ದೇಗುಲದ ಗರ್ಭಗುಡಿ ಬಾಗಿಲು ತೆರೆದು ರಾತ್ರಿ 10 ಗಂಟೆಗೆ ಅಯ್ಯಪ್ಪ ಸ್ವಾಮಿಯ ವಿಗ್ರಹಕ್ಕೆ ಭಸ್ಮಾಭಿಷೇಕ ನಡೆಸಿ ದೇವರನ್ನು ಧ್ಯಾನ ಸ್ಥಿತಿಯಲ್ಲಿ ಇರಿಸಿ ಗರ್ಭಗುಡಿಯ ಬಾಗಿಲು ಮುಚ್ಚಲಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...