alex Certify ಶಿವಮೊಗ್ಗ ಜಿಲ್ಲೆಯಲ್ಲಿ ನ.30 ರ ವರೆಗೆ ಜಾನುವಾರು ಸಂತೆ -ಸಾಗಣೆ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ ಜಿಲ್ಲೆಯಲ್ಲಿ ನ.30 ರ ವರೆಗೆ ಜಾನುವಾರು ಸಂತೆ -ಸಾಗಣೆ ನಿಷೇಧ

ಚರ್ಮಗಂಟು ರೋಗ ತಡೆಗೆ ಜಾನುವಾರು ಸಾಗಣೆ, ಸಂತೆ ನಿಷೇಧ - Agriculture Indiaಚರ್ಮಗಂಟು ರೋಗ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾಡಳಿತ ಮಹತ್ವದ ತೀರ್ಮಾನವನ್ನು ಕೈಗೊಂಡಿದೆ.

ಜಿಲ್ಲೆಯಲ್ಲಿ ನವೆಂಬರ್ 30ರವರೆಗೆ ಜಾನುವಾರು ಸಂತೆ, ಜಾತ್ರೆ ಮತ್ತು ಸಾಗಾಣೆ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

ಈ ಆದೇಶ ಸಾಮೂಹಿಕವಾಗಿ ಜಾನುವಾರುಗಳು ಸೇರುವಂತಹ ಸಂತೆ, ಜಾತ್ರೆ ಮತ್ತು ಸಾಗಾಣೆಗೆ ಮಾತ್ರ ಅನ್ವಯವಾಗಲಿದೆ ಎಂದು ತಿಳಿಸಲಾಗಿದ್ದು, ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...