alex Certify ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕೇಳಿಬರುತ್ತಿದೆ ನಾಲ್ಕನೇ ವ್ಯಕ್ತಿ ಹೆಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕೇಳಿಬರುತ್ತಿದೆ ನಾಲ್ಕನೇ ವ್ಯಕ್ತಿ ಹೆಸರು

ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಬೆಳಗಾವಿಯ ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಈ ಪ್ರಕರಣ ತಿರುವು ಪಡೆದುಕೊಂಡಿದ್ದು ಪ್ರಕರಣದಲ್ಲಿ ಸಂತೋಷ್ ಸ್ನೇಹಿತ ರಾಜೇಶ್ ಎಂಬಾತನ ಹೆಸರು ಕೇಳಿ ಬರುತ್ತಿದೆ.

ಮೃತ ಸಂತೋಷ್ ಲಾಡ್ಜ್ನಲ್ಲಿ ರೂಂ ಬಾಡಿಗೆಗೆ ಪಡೆಯುವಾಗ ನನ್ನ ಸ್ನೇಹಿತ ರಾಜೇಶ್ ಸಹ ನನ್ನ ಜೊತೆ ಇರುತ್ತಾನೆ ಎಂದು ತಿಳಿಸಿದ್ದರು. ಬೇರೊಂದು ರೂಮ್ ಬಾಡಿಗೆ ಪಡೆದಿದ್ದ ಸ್ನೇಹಿತರಿಬ್ಬರ ದಿಕ್ಕು ತಪ್ಪಿಸಲು ಈ ರೀತಿ ಹೇಳಿದ್ದರಾ ಎಂದು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ರಾಜೇಶ್ ಲಾಡ್ಜ್ ಗೆ ಬಂದು ಹೋಗಿದ್ದರಾ ಅಥವಾ ಇಲ್ಲವಾ ಎಂದು ಪೊಲೀಸರು ಲಾಡ್ಜ್ ನಲ್ಲಿರುವ ಸಿಸಿ ಟಿವಿ ಪರೀಕ್ಷಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...