alex Certify ಸಂವಿಧಾನ ಬದಲಾಗಿ ಮನುಸ್ಮೃತಿ ಜಾರಿಯಾದರೆ ನಾನು ಮತ್ತೆ ಕುರಿ ಕಾಯಬೇಕಾಗುತ್ತೆ: ಮಾಜಿ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂವಿಧಾನ ಬದಲಾಗಿ ಮನುಸ್ಮೃತಿ ಜಾರಿಯಾದರೆ ನಾನು ಮತ್ತೆ ಕುರಿ ಕಾಯಬೇಕಾಗುತ್ತೆ: ಮಾಜಿ ಸಿಎಂ ಸಿದ್ದರಾಮಯ್ಯ

ದೇಶದಲ್ಲಿ ಸಂವಿಧಾನ ಇರುವ ಕಾರಣಕ್ಕೆ ನಾನು ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು. ಹಾಗೆಯೇ ನರೇಂದ್ರ ಮೋದಿಯವರು ಪ್ರಧಾನಿಯಾದರು. ಒಂದು ವೇಳೆ ಸಂವಿಧಾನ ಬದಲಾಗಿ ಮನುಸ್ಮೃತಿ ಜಾರಿಯಾದರೆ ನಾನು ಮತ್ತೆ ಕುರಿ ಕಾಯಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಯಾರು ಒಳ್ಳೆ ರೇಟ್ ಹಾಗೂ ಒಳ್ಳೆಯದನ್ನು ಕೊಡ್ತಾರೋ ಅವರ ಬಳಿ ಖರೀದಿಸ್ತಾರೆ: ಮುಸ್ಲಿಂ ಚಿನ್ನ ವರ್ತಕರ ವಿರುದ್ಧದ ಅಭಿಯಾನಕ್ಕೆ ಸಚಿವ ಉಮೇಶ್ ಕತ್ತಿ ಪ್ರತಿಕ್ರಿಯೆ

ಭಾನುವಾರದಂದು ಕೊಪ್ಪಳದ ಕುಷ್ಟಗಿಯಲ್ಲಿ ಸಂವಿಧಾನ ರಕ್ಷಣಾ ವೇದಿಕೆ ಹಮ್ಮಿಕೊಂಡಿದ್ದ ‘ಸಂವಿಧಾನ ಸಂರಕ್ಷಣಾ ಸಮಾವೇಶ ಮತ್ತು ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ 131ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಬಿಜೆಪಿಯ ಸಂಸದರಾದ ಅನಂತಕುಮಾರ್ ಹೆಗಡೆ, ನಾವು ಸಂವಿಧಾನ ಬದಲಿಸಲೆಂದೇ ಅಧಿಕಾರಕ್ಕೆ ಬಂದಿದ್ದೇವೆ ಎಂದು ಸಾರ್ವಜನಿಕವಾಗಿಯೇ ಹೇಳುತ್ತಾರೆ. ಆದರೂ ಕೂಡ ಪ್ರಧಾನಿ ನರೇಂದ್ರ ಮೋದಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...