alex Certify ಸಹೋದರಿ ಸಾವಿನ ನೋವಿನಲ್ಲೂ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಹೋದರಿ ಸಾವಿನ ನೋವಿನಲ್ಲೂ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿ

ಪ್ರಸ್ತುತ 10ನೇ ತರಗತಿ ಪರೀಕ್ಷೆಗಳು ನಡೆಯುತ್ತಿದ್ದು, ವಿದ್ಯಾರ್ಥಿ ಜೀವನದ ಮಹತ್ತರ ಘಟ್ಟವಾದ ಈ ಪರೀಕ್ಷೆಯನ್ನು ವಿದ್ಯಾರ್ಥಿಗಳು ಯಶಸ್ವಿಯಾಗಿ ಬರೆಯುತ್ತಿದ್ದಾರೆ.

ಇದರ ಮಧ್ಯೆ ಮನಕಲಕುವ ಘಟನೆಯೊಂದು ವರದಿಯಾಗಿದೆ. ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕು ಆನವಟ್ಟಿ ಸಮೀಪದ ಗಿಣಿವಾಲ ಗ್ರಾಮದ ಸೇವಾಲಾಲ್ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ದೇವರಾಜ ತನ್ನ ಸಹೋದರಿ ಸಾವಿನ ನೋವಿನಲ್ಲೂ ಶುಕ್ರವಾರ ನಡೆದ ಪರೀಕ್ಷೆಗೆ ಹಾಜರಾಗಿದ್ದಾನೆ.

15 ನೇ ಮಹಡಿಯಿಂದ ನೇತಾಡಿದ್ದರ ಆಘಾತಕಾರಿ ಘಟನೆ ಬಿಚ್ಚಿಟ್ಟ ಯಜುವೇಂದ್ರ ಚಹಾಲ್…!

ದೇವರಾಜನ ಹಿರಿಯ ಸಹೋದರಿ ಗುರುವಾರದಂದು ಮೃತಪಟ್ಟಿದ್ದು, ಶುಕ್ರವಾರ ದೇವರಾಜನಿಗೆ ಹಿಂದಿ ಭಾಷೆಯ ಪರೀಕ್ಷೆ ಇತ್ತು. ತನ್ನ ಸಹೋದರಿ ಸಾವಿನ ನೋವಿನಲ್ಲೂ ದೇವರಾಜ ಪರೀಕ್ಷೆ ಬರೆದಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...